'ನಾನು ಇದನ್ನು ಒಬ್ಬ ಸಾಮಾನ್ಯ ಪ್ರಜೆಯಾಗಿ ಹೇಳುತ್ತಿದ್ದೇನೆ. ಒಮ್ಮೆ ಮನೆಯಿಂದ ಹೊರಗೆ ಹೋದರೆ ರಸ್ತೆಯಲ್ಲಿ ಗುಂಡಿಗಳು, ಟ್ರಾಫಿಕ್ ಸಮಸ್ಯೆಗಳನ್ನು ಮಾತ್ರ ನೋಡುತ್ತಿದ್ದೇವೆ. ಟ್ರಾಫಿಕ್ನಿಂದಾಗಿ ಜನರಿಗೆ ತಮ್ಮ ಕುಟುಂಬದೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಮುಂಬೈನಲ್ಲಿ ಶೇ 3ರಷ್ಟು ವಿಚ್ಛೇದನಗಳು ಸಂಭವಿಸುತ್ತಿವೆ. ಹಾಗಾಗಿ ರಾಜ್ಯ ಸರ್ಕಾರ ತನ್ನ ತಪ್ಪುಗಳ ಬಗ್ಗೆ ಗಮನ ಹರಿಸುವಂತೆ ನಾನು ಸಲಹೆ ನೀಡುತ್ತೇನೆ' ಎಂದು ಹೇಳಿದ್ದಾರೆ.