ಈ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಸಂತಾಪ ಸೂಚಿಸಿದ್ದಾರೆ. ಈ ಬಳಿಕ ಶತಾಬ್ಧಿ ಆಸ್ಪತ್ರೆಗೆ ಭೇಟಿ ನೀಡಿದ ಠಾಕ್ರೆ, ಸಂತ್ರಸ್ತರ ಆರೋಗ್ಯ ವಿಚಾರಿಸಿದ್ಧಾರೆ. ಮುಖ್ಯಮಂತ್ರಿ ಅವರೊಂದಿಗೆ ಪರಿಸರ ಸಚಿವ ಆದಿತ್ಯ ಠಾಕ್ರೆ, ಬಿಎಂಸಿ ಮುಖ್ಯಸ್ಥ ಚಹಲ್, ಮೇಯರ್ ಕಿಶೋರ್ ಪಡ್ನೇಕರ್ ಕೂಡ ಆಸ್ಪತ್ರೆಗೆ ಆಗಮಿಸಿದ್ದರು’ ಎಂದು ಮುಖ್ಯಮಂತ್ರಿಗಳ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ.