ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಟೂರು: ಪ್ರೀತಿ ನಿರಾಕರಿಸಿದ ಯುವತಿ ಕೊಲೆಗೈದ ವ್ಯಕ್ತಿಗೆ ಗಲ್ಲು

Last Updated 29 ಏಪ್ರಿಲ್ 2022, 14:40 IST
ಅಕ್ಷರ ಗಾತ್ರ

ಗುಂಟೂರು: ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಹಾಡಹಗಲೇ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಯುವತಿಯನ್ನು ಹತ್ಯೆ ಮಾಡಿದ್ದಶಶಿಕೃಷ್ಣ ಎಂಬ ವ್ಯಕ್ತಿಗೆ ವಿಶೇಷ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿದೆ.2021ರ ಆಗಸ್ಟ್ 15ರಂದು ರಮ್ಯಾ ಎಂಬ ಎಂಜಿನಿಯರಿಂಗ್ ವಿದ್ಯಾರ್ಥಿನಿಯನ್ನು ಕೊಂದು ಹಾಕಿದ್ದ.

ಈ ಘಟನೆ ನಡೆದ ಕೆಲವೇ ಘಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ಆತನನ್ನು ಜೈಲಿಗೆ ಕಳುಹಿಸಿದ್ದರು.

ಈ ಪ್ರಕರಣವನ್ನು ಅಪರೂಪದಲ್ಲೇ ಅಪರೂಪ ಎಂದು ಪರಿಗಣಿಸಿದ ಗುಂಟೂರಿನ ವಿಶೇಷ ನ್ಯಾಯಾಲಯವು ಶುಕ್ರವಾರ ತಪ್ಪಿತಸ್ಥ ವ್ಯಕ್ತಿಗೆ ಗಲ್ಲು ಶಿಕ್ಷೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT