ಹಿಂದೆ ರಾಜ್ಯದಲ್ಲಿ ಸಮಾಜವಾದಿ ಪಕ್ಷ ಆಡಳಿತದಲ್ಲಿದ್ದಾಗ, ಬ್ರಾಹ್ಮಣರು ಮತ್ತು ದಲಿತರು ದಬ್ಬಾಳಿಕೆಗೆ ಒಳಗಾಗಿದ್ದರು. ಪ್ರಸ್ತುತ ಬಿಜೆಪಿ ಆಡಳಿತದಲ್ಲಿ, ಆ ಎರಡು ಸಮುದಾಯದವರ ಜತೆಗೆ, ಮುಸ್ಲಿಂ ಸಮುದಾಯದವರನ್ನು ಗುರಿಯಾಗಿಸಲಾಗುತ್ತಿದೆ. ಅವರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಇದು ದುರಾದೃಷ್ಟಕರ ವಿಚಾರ’ ಎಂದು ಮಾಯಾವತಿ ಸರಣಿ ಟ್ವೀಟ್ಗಳನ್ನು ಮಾಡಿದ್ದಾರೆ.