‘ಸರ್ಕಾರ ಇರುವವರೆಗೂ ಅದು ಸ್ವಾಭಾವಿಕವಾಗಿರುತ್ತದೆ. ಆದರೆ, ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ)ದಂತಹ ಏಜೆನ್ಸಿಗಳನ್ನು ಬಳಸಲಾಗುತ್ತಿದೆ. ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡುವವರನ್ನು ಮತ್ತು ಆತ್ಮಹತ್ಯೆಗೆ ಪ್ರಚೋದಿಸುವವರನ್ನು ರಕ್ಷಿಸಲಾಗುತ್ತದೆ‘ ಎಂದು ರಾವುತ್ ತಮ್ಮ ಅಂಕಣದಲ್ಲಿ ಉಲ್ಲೇಖಿಸಿದ್ದಾರೆ.