ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಮುಕುಲ್ ರಾಯ್, ಬಂಗಾಳದಲ್ಲಿ ಪ್ರಜಾಪ್ರಭುತ್ವ ಮರುಸ್ಥಾಪಿಸಲು ಬಿಜೆಪಿಯ ಓರ್ವ ಸೈನಿಕನಾಗಿ ನನ್ನ ಹೋರಾಟ ಮುಂದುವರಿಯಲಿದೆ. ಊಹಾಪೋಹಾಗಳಿಗೆ ವಿರಾಮ ಹಾಕಬೇಕೆಂದು ಎಲ್ಲರಿಗೂ ವಿನಂತಿಸುತ್ತೇನೆ. ನನ್ನ ರಾಜಕೀಯ ಹಾದಿಯಲ್ಲಿ ನಾನು ದೃಢ ನಿಶ್ಚಯದಿಂದ ಇದ್ದೇನೆ ಎಂದು ಹೇಳಿದ್ದಾರೆ.