<p><strong>ಮುಂಬೈ (ಪಿಟಿಐ):</strong> ‘ದೇಶ ವಿಭಜಿಸುವುದನ್ನು ನಾವು ನಿಲ್ಲಿಸಬೇಕಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ ಎಂಬುದನ್ನು ಸರ್ಕಾರವು ಅರ್ಥಮಾಡಿಕೊಳ್ಳಬೇಕಿದೆ’ ಎಂದು ಗೋದ್ರೆಜ್ ಇಂಡಸ್ಟ್ರೀಸ್ ಅಧ್ಯಕ್ಷ ನಾದಿರ್ ಗೋದ್ರೆಜ್ ಹೇಳಿದ್ದಾರೆ.</p>.<p>ಇಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಅವರು ಈ ಮಾತು ಹೇಳಿದ್ದಾರೆ. ‘ಭಿನ್ನದನಿಗಳನ್ನು ಹತ್ತಿಕ್ಕುವ ಸರ್ಕಾರ ಇಲ್ಲದಿರುವ, ಅಭಿವ್ಯಕ್ತಿ ಸ್ವಾತಂತ್ರ್ಯ ವಿರುವ ಸ್ಥಿತಿಯನ್ನು ನಾನು ನೋಡಲು ಬಯಸುತ್ತೇನೆ’ ಎಂಬ ಕವನದ ಸಾಲುಗಳ ಮೂಲಕ ಅವರು ಮಾತು ಆರಂಭಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ):</strong> ‘ದೇಶ ವಿಭಜಿಸುವುದನ್ನು ನಾವು ನಿಲ್ಲಿಸಬೇಕಿದೆ. ದೇಶದ ಆರ್ಥಿಕ ಅಭಿವೃದ್ಧಿಗೆ ಒಗ್ಗಟ್ಟು ಅಗತ್ಯ ಎಂಬುದನ್ನು ಸರ್ಕಾರವು ಅರ್ಥಮಾಡಿಕೊಳ್ಳಬೇಕಿದೆ’ ಎಂದು ಗೋದ್ರೆಜ್ ಇಂಡಸ್ಟ್ರೀಸ್ ಅಧ್ಯಕ್ಷ ನಾದಿರ್ ಗೋದ್ರೆಜ್ ಹೇಳಿದ್ದಾರೆ.</p>.<p>ಇಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಅವರು ಈ ಮಾತು ಹೇಳಿದ್ದಾರೆ. ‘ಭಿನ್ನದನಿಗಳನ್ನು ಹತ್ತಿಕ್ಕುವ ಸರ್ಕಾರ ಇಲ್ಲದಿರುವ, ಅಭಿವ್ಯಕ್ತಿ ಸ್ವಾತಂತ್ರ್ಯ ವಿರುವ ಸ್ಥಿತಿಯನ್ನು ನಾನು ನೋಡಲು ಬಯಸುತ್ತೇನೆ’ ಎಂಬ ಕವನದ ಸಾಲುಗಳ ಮೂಲಕ ಅವರು ಮಾತು ಆರಂಭಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>