‘2014ಕ್ಕೂ ಮುನ್ನ ನಾಗಾಲ್ಯಾಂಡ್ನಲ್ಲಿ ದಂಗೆಯ ವಾತಾವರಣ ಇತ್ತು. ನಾವು ಇಲ್ಲಿ ಶಾಂತಿ ಪ್ರಕ್ರಿಯೆಗಳಿಗೆ ಚಾಲನೆ ನೀಡಿದೆವು. ನಾಗಾ ಸಂಸ್ಕೃತಿ, ಭಾಷೆ, ಸಂಪ್ರದಾಯದ ಸಂರಕ್ಷಣೆಯೊಂದಿಗೆ ರಾಜ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಕ್ರಮಗಳು ಫಲ ನೀಡಲಿವೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.