ಸಿಬಿಐನ ವರ್ಗಾವಣೆ ಅರ್ಜಿ ನಿರ್ಧರಿಸುವ ಮೊದಲು ಬ್ಯಾನರ್ಜಿ, ಘಟಕ್ ಮತ್ತು ರಾಜ್ಯ ಸರ್ಕಾರದ ಮನವಿಯನ್ನು ಹೊಸದಾಗಿ ತೀರ್ಮಾನಿಸಬೇಕು ಎಂದು ನ್ಯಾಯಮೂರ್ತಿಗಳಾದ ವಿನೀತ್ ಸರನ್ ಮತ್ತು ದಿನೇಶ್ ಮಹೇಶ್ವರಿ ಅವರ ರಜಾಕಾಲದ ಪೀಠವು, ಹೈಕೋರ್ಟ್ ಪ್ರಭಾರಿ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ನೇತೃತ್ವದ ಐವರು ನ್ಯಾಯಾಧೀಶರ ಪೀಠಕ್ಕೆ ಸೂಚಿಸಿತು.