ಕಳೆದ ಕೆಲವು ವರ್ಷಗಳಲ್ಲಿ ಕಳಪೆ ಸಾಧನೆ ತೋರಿದ ಕಾಂಗ್ರೆಸ್ ಸರ್ಕಾರಗಳ ಪಟ್ಟಿಯಲ್ಲಿ ನಾರಾಯಣಸ್ವಾಮಿ ಸರ್ಕಾರಕ್ಕೆ ವಿಶೇಷ ಸ್ಥಾನವಿದೆ. ಆ ಹೈಕಮಾಂಡ್ ಸರ್ಕಾರವು, ದೆಹಲಿ ಹೈಕಮಾಂಡ್ ಸರ್ಕಾರವು ಶಿಕ್ಷಣ, ವೈದ್ಯಕೀಯ, ಎಸ್ಸಿ/ಎಸ್ಟಿ ಸಮುದಾಯಗಳ ಕಲ್ಯಾಣ ಸೇರಿದಂತೆ ಎಲ್ಲ ರಂಗಗಳಲ್ಲೂ ವಿಫಲವಾಗಿತ್ತು. ಸರ್ಕಾರದಲ್ಲಿ ಲೂಟಿ ಮಾಡುವುದಕ್ಕಷ್ಟೇ ಪ್ರಾಮುಖ್ಯತೆ ಇತ್ತು ಎಂದು ಮೋದಿ ಹೇಳಿದ್ದಾರೆ.