‘ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ ಮತ್ತು ಸಂಜಯ್ ರಾವುತ್ ವಿರುದ್ಧ ಸಾಕ್ಷಿ ಸಂಗ್ರಹಿಸುವಲ್ಲಿ ಸಿಬಿಐ ವಿಫಲವಾಗಿರಬಹುದು. ಆದರೆ, ಅವರು ಮಾಡಿರುವ ತಪ್ಪು ದೇವರಿಗೆ ತಿಳಿದಿದೆ. ಅವರನ್ನು ಶಿಕ್ಷಿಸಿ, ರಜಪೂತ್ ಮತ್ತು ಸಾಲಿಯಾನ್ಗೆ ನ್ಯಾಯ ಒದಗಿಸುವಂತೆ ದೇವರನ್ನು ಪ್ರಾರ್ಥಿಸಿತ್ತೇನೆ’ ಎಂದು ಅವರು ಹೇಳಿದ್ದಾರೆ.