ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ನಲ್ಲಿ ಹರಿಹಾಯ್ದಿರುವ ಅವರು, ‘ಬಾಂಗ್ಲಾದೇಶದೊಂದಿಗಿನ ಭಾರತದ ಸಂಬಂಧ ದುರ್ಬಲಗೊಳ್ಳುತ್ತಿದ್ದು, ಚೀನಾದೊಂದಿಗಿನ ಒಪ್ಪಂದಗಳು ಬಲಗೊಳ್ಳುತ್ತಿವೆ’ ಎಂಬ ‘ದಿ ಎಕನಾಮಿಸ್ಟ್‘ ಪತ್ರಿಕೆಯ ಸುದ್ದಿಯ ತುಣಕನ್ನು ಟ್ಯಾಗ್ ಮಾಡಿ, ‘ನೆರೆ–ಹೊರೆಯಲ್ಲಿ ಸ್ನೇಹಿತರಿಲ್ಲದೇ ಜೀವಿಸುವುದು ತುಂಬಾ ಅಪಾಯ’ ಎಂದು ಉಲ್ಲೇಖಿಸಿದ್ದಾರೆ.