ಈ ಬಗ್ಗೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ಅವರು, ‘ದೇಶದ ಪರವಾಗಿ ರಾಷ್ಟ್ರಪಿತ
ಮಹಾತ್ಮ ಗಾಂಧೀಜಿಅವರಿಗೆ ಗೌರವವನ್ನು ಅರ್ಪಿಸುತ್ತಿದ್ದೇನೆ.ಅವರು ಹುತಾತ್ಮರಾದ ದಿನವನ್ನು ಸ್ಮರಿಸುತ್ತಿದ್ದೇವೆ. ನಾವು ಅವರ ಶಾಂತಿ, ಅಹಿಂಸೆ, ಸರಳತೆ, ಪರಿಶುದ್ಧತೆ ಮತ್ತು ನಮ್ರತೆಯ ತತ್ವಗಳಿಗೆ ಬದ್ಧರಾಗಿರಬೇಕು’ ಎಂದಿದ್ದಾರೆ.