‘ಗಡಿಯಲ್ಲಿ ಶಾಂತಿ ಸ್ಥಾಪನೆಗಾಗಿ ಸೇನಾ ಹಿಂತೆಗೆತಕ್ಕೆ ಭಾರತ ಮತ್ತು ಚೀನಾ ನಡುವೆ ಮಾತುಕತೆಗಳು ನಡೆಸುತ್ತಿರುವ ಹೊತ್ತಿನಲ್ಲೇ, ಭಾರತದ ಸಾರ್ವಭೌಮತೆಯು ಸರ್ವೋಚ್ಛವಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಅಲ್ಲದೆ, ನೆರೆಹೊರೆಯ ದೇಶಗಳೊಂದಿಗಿನ ಭಾರತದ ಸಂಬಂಧವು ಭದ್ರತೆ ಮತ್ತು ವಿಶ್ವಾಸದ ಮೇಲೆ ಅವಲಂಭಿತವಾಗಿರುತ್ತದೆ,’ ಎಂದು ಹೇಳಿದ್ದಾರೆ.