‘ನನ್ನನ್ನು ಪ್ರಚಾರಕ್ಕೆ ಕರೆದುಕೊಂಡು ಹೋಗಿ, ಚುನಾವಣೆಯಲ್ಲಿ ಗೆಲುವು ಸಾಧಿಸಿ ಆಮೇಲೆ ಕಪಾಟಿನಲ್ಲಿಡಲು ನಾನು ಪ್ರದರ್ಶನ ಬೊಂಬೆಯಲ್ಲ. ನೀವು ಏನು ಮಾಡುತ್ತಿದ್ದೀರಿ ಎಂಬುದನ್ನು ನೋಡಿಕೊಂಡು ಕುಳಿತುಕೊಳ್ಳುವುದು ನನ್ನ ಕೆಲಸವಲ್ಲ. ಸ್ವಾರ್ಥಿಗಳು ಮತ್ತು ಪಟ್ಟಭದ್ರ ಹಿತಾಸಕ್ತಿಗಳು ರಾಜ್ಯವನ್ನು ಅತಿಕ್ರಮಿಸುತ್ತಿವೆ. ಇದು ನನಗೆ ಸಹ್ಯವಲ್ಲ’ ಎಂದು ಸಿಂಗ್ ಹೇಳಿದ್ದಾರೆ.