ನೈತಿಕರಾಗಿಲ್ಲದ, ಅಪ್ರಾಮಾಣಿಕ, ಭ್ರಷ್ಟಾಚಾರ ಮತ್ತು ಕೆಲವು ಮಾಫಿಯಾ ನಂಟು ಹೊಂದಿರುವವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದೇ ಆದಲ್ಲಿ ಜನರು ಬದಲಾವಣೆಗಾಗಿ ಮತ ಚಲಾಯಿಸಬಹುದು, ಸೋಲಿಸಬಹುದು ಎಂದು ಸಿಧು ಹೇಳಿರುವುದಾಗಿ ‘ಎನ್ಡಿ ಟಿವಿ’ ವರದಿ ಮಾಡಿದೆ. ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಕನಿಷ್ಠ 60 ಶಾಸಕರ ಬೆಂಬಲವಾದರೂ ಇರಬೇಕು ಎಂದು ಅವರು ಹೇಳಿದ್ದಾರೆ.