<p class="title"><strong>ಭವಾನಿ ಪಟ್ಟಣ, ಒಡಿಶಾ:</strong> ‘ಒಡಿಶಾದ ಕಾಳಹಂಡಿ ಜಿಲ್ಲೆಯಲ್ಲಿ ನಕ್ಸಲರ ಅಡಗುತಾಣವೊಂದನ್ನು ಭೇದಿಸಲಾಗಿದ್ದು, 22 ಜೀವಂತ ಮದ್ದುಗುಂಡುಗಳು ಹಾಗೂ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಲಾಶ್ ಜಿ.ತಿಳಿಸಿದರು.</p>.<p class="title">ಕಳೆದ ಗುರುವಾರ ಭವಾನಿಪಟ್ಟಣ ಉಪವಿಭಾಗದ ರಾಂಪುರ ಬ್ಲಾಕ್ನಲ್ಲಿ ವಿಶೇಷ ಕಾರ್ಯಾಚರಣೆ ಗುಂಪು ಮತ್ತು ಒಡಿಶಾ ಪೊಲೀಸ್ನ ಜಿಲ್ಲಾ ಸ್ವಯಂಸೇವಾ ಪಡೆ ನಕ್ಸಲ್ ಶಿಬಿರವನ್ನು ಭೇದಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.</p>.<p class="title">‘ಮುಂಡಮುಸ್ಕಾ ಮೀಸಲು ಅರಣ್ಯದಲ್ಲಿನ ಅಡಗುತಾಣವನ್ನು ಶನಿವಾರ ಶೋಧ ಕಾರ್ಯಾಚರಣೆಯ ವೇಳೆ ಪತ್ತೆಹಚ್ಚಲಾಯಿತು. ಎರಡು ಸುಧಾರಿತ ಸ್ಫೋಟಕ ಸಾಧನಗಳು ಮತ್ತು ಡಿಟೋನೇಟರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಹಿರಿಯ ನಕ್ಸಲ್ ನಾಯಕ ಇದ್ದಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p class="title"><a href="https://www.prajavani.net/district/chamarajanagara/watch-wild-elephants-attacks-vehicle-national-highway-at-chamarajanagara-karnataka-949046.html" itemprop="url">VIDEO | ಚಾಮರಾಜನಗರ: ವಾಹನಗಳ ಮೇಲೆ ದಾಳಿಗೆ ಯತ್ನಿಸಿದ ಆನೆಗಳು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಭವಾನಿ ಪಟ್ಟಣ, ಒಡಿಶಾ:</strong> ‘ಒಡಿಶಾದ ಕಾಳಹಂಡಿ ಜಿಲ್ಲೆಯಲ್ಲಿ ನಕ್ಸಲರ ಅಡಗುತಾಣವೊಂದನ್ನು ಭೇದಿಸಲಾಗಿದ್ದು, 22 ಜೀವಂತ ಮದ್ದುಗುಂಡುಗಳು ಹಾಗೂ ಶಸ್ತ್ರಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಲಾಶ್ ಜಿ.ತಿಳಿಸಿದರು.</p>.<p class="title">ಕಳೆದ ಗುರುವಾರ ಭವಾನಿಪಟ್ಟಣ ಉಪವಿಭಾಗದ ರಾಂಪುರ ಬ್ಲಾಕ್ನಲ್ಲಿ ವಿಶೇಷ ಕಾರ್ಯಾಚರಣೆ ಗುಂಪು ಮತ್ತು ಒಡಿಶಾ ಪೊಲೀಸ್ನ ಜಿಲ್ಲಾ ಸ್ವಯಂಸೇವಾ ಪಡೆ ನಕ್ಸಲ್ ಶಿಬಿರವನ್ನು ಭೇದಿಸಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.</p>.<p class="title">‘ಮುಂಡಮುಸ್ಕಾ ಮೀಸಲು ಅರಣ್ಯದಲ್ಲಿನ ಅಡಗುತಾಣವನ್ನು ಶನಿವಾರ ಶೋಧ ಕಾರ್ಯಾಚರಣೆಯ ವೇಳೆ ಪತ್ತೆಹಚ್ಚಲಾಯಿತು. ಎರಡು ಸುಧಾರಿತ ಸ್ಫೋಟಕ ಸಾಧನಗಳು ಮತ್ತು ಡಿಟೋನೇಟರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಹಿರಿಯ ನಕ್ಸಲ್ ನಾಯಕ ಇದ್ದಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.</p>.<p class="title"><a href="https://www.prajavani.net/district/chamarajanagara/watch-wild-elephants-attacks-vehicle-national-highway-at-chamarajanagara-karnataka-949046.html" itemprop="url">VIDEO | ಚಾಮರಾಜನಗರ: ವಾಹನಗಳ ಮೇಲೆ ದಾಳಿಗೆ ಯತ್ನಿಸಿದ ಆನೆಗಳು </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>