ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಂತೇವಾಡದಲ್ಲಿ ಎನ್‌ಕೌಂಟರ್–ನಕ್ಸಲ್‌ ಹತ

Last Updated 14 ಮೇ 2021, 6:47 IST
ಅಕ್ಷರ ಗಾತ್ರ

ದಾಂತೇವಾಡ: ಛತ್ತೀಸ್‌ಗಡದ ದಾಂತೇವಾಡ ಜಿಲ್ಲೆಯಲ್ಲಿ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್‌ ಒಬ್ಬ ಹತನಾಗಿದ್ದು, ಸ್ಥಳದಿಂದ 2 ಕೆ.ಜಿ. ಸುಧಾರಿತ ಸ್ಫೋಟಕ ಸಾಮಗ್ರಿ (ಐಇಡಿ), ದೇಸೀ ಬಂದೂಕುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಗೀದಂ ಪೊಲೀಸ್ ಠಾಣೆ ವ್ಯಾಪ್ತಿಯ ಮುಸ್ತಲ್‌ನಾರ್‌ ಸಮೀಪ ಬೆಳಿಗ್ಗೆ 7.30ರ ಸುಮಾರಿಗೆ ಗುಂಡಿನ ದಾಳಿ ನಡೆಯಿತು. ಅರ್ಧ ಗಂಟೆ ನಡೆದ ಗುಂಡಿ ನ ಚಕಮಕಿಯ ಬಳಿಕ ರಾಮಚಂದ್ರ ಕರ್ತಿ (20) ಎಂಬಾತನ ಮೃತದೇಹ ಸ್ಥಳದಲ್ಲಿ ಪತ್ತೆಯಾಯಿತು ಎಂದು ಜಿಲ್ಲಾ ಪೊಲೀಸ್‌ ವರಿಷ್ಠ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT