<p><strong>ರಾಯಪುರ</strong>: ಛತ್ತೀಸಗಡ ಬಿಜಾಪುರ್ ಜಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳ ಜೊತೆಗೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ಒಬ್ಬ ಹತನಾಗಿದ್ದಾನೆ. ಕೊರ್ಸಗುಡ ಅರಣ್ಯ ಭಾಗದಲ್ಲಿ ಗುಂಡಿನ ಚಕಮಕಿ ನಡೆದಿದೆ.</p>.<p>ಕೇಂದ್ರ ಮೀಸಲು ಪಡೆ ಮತ್ತು ಸ್ಥಳೀಯ ಪೊಲೀಸರಿದ್ದ ಜಂಟಿ ಕಾರ್ಯಪಡೆಯು ಈ ಭಾಗದಲ್ಲಿ ಕಾರ್ಯಾಚರಣೆ ಕೈಗೊಂಡಿತ್ತು. ಸುತ್ತುವರಿದಿದ್ದ ಪೊಲೀಸರ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಪ್ರತಿದಾಳಿ ನಡೆಸಿದರು ಎಂದು ಐಜಿಪಿ ಸುಂದರರಾಜ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ</strong>: ಛತ್ತೀಸಗಡ ಬಿಜಾಪುರ್ ಜಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳ ಜೊತೆಗೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲ್ ಒಬ್ಬ ಹತನಾಗಿದ್ದಾನೆ. ಕೊರ್ಸಗುಡ ಅರಣ್ಯ ಭಾಗದಲ್ಲಿ ಗುಂಡಿನ ಚಕಮಕಿ ನಡೆದಿದೆ.</p>.<p>ಕೇಂದ್ರ ಮೀಸಲು ಪಡೆ ಮತ್ತು ಸ್ಥಳೀಯ ಪೊಲೀಸರಿದ್ದ ಜಂಟಿ ಕಾರ್ಯಪಡೆಯು ಈ ಭಾಗದಲ್ಲಿ ಕಾರ್ಯಾಚರಣೆ ಕೈಗೊಂಡಿತ್ತು. ಸುತ್ತುವರಿದಿದ್ದ ಪೊಲೀಸರ ಮೇಲೆ ನಕ್ಸಲರು ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ಪ್ರತಿದಾಳಿ ನಡೆಸಿದರು ಎಂದು ಐಜಿಪಿ ಸುಂದರರಾಜ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>