‘ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಸ್ಥಿತಿ ಹೇಗಿದೆಯೆಂದರೆ ಕೋವಿಡ್ನಿಂದ ಮೃತರಾದವರ ಅಂತ್ಯಸಂಸ್ಕಾರವನ್ನು ಶವಾಗಾರದ ಬದಲಿಗೆ ನದಿಗಳಲ್ಲಿ ನಡೆಸಲಾಗುತ್ತಿದೆ. ‘ಒಂದು ರಾಷ್ಟ್ರ, ಒಂದು ನೀತಿ’ ಜಾರಿಗೆ ತರದ ಹೊರತು ಕೋವಿಡ್ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸಾಧ್ಯವಿಲ್ಲ. ಪ್ರಧಾನಿ ಅವರು ಸರ್ವ ಪಕ್ಷಗಳ ಸಭೆ ನಡೆಸಿ ತೀರ್ಮಾನ ಕೈಗೊಳ್ಳಬೇಕು’ ಎಂದು ಅವರು ಆಗ್ರಹಿಸಿದ್ದಾರೆ.