ಮುನ್ನಡೆ-ಹಿನ್ನಡೆಯನ್ನೇ ಆಧರಿಸಿ ಚುನಾವಣಾ ಫಲಿತಾಂಶ ನಿರ್ಧರಿಸಲು ಆಗುವುದಿಲ್ಲ ಮತ ಎಣಿಕೆ ನಿಧಾನಗತಿಯಲ್ಲಿ ಸಾಗುತ್ತಿದೆ. ಕೋವಿಡ್ ಕಾರಣದಿಂದಾಗಿ ಚುನಾವಣಾ ಆಯೋಗವು ಮತಗಟ್ಟೆಗಳ ಸಂಖ್ಯೆಯನ್ನೂ ಹೆಚ್ಚಿಸಿತ್ತು. ಗ್ರಾಮೀಣ ಪ್ರದೇಶಗಳ ಮತ ಎಣಿಕೆ ಆರಂಭವಾದ ನಂತರ ಚಿತ್ರಣ ಬದಲಾಗಲಿದೆ ಎಂದು ವಿರೋಧ ಪಕ್ಷಗಳ ನಾಯಕರು ಹೇಳಿದ್ದಾರೆ.