ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳಿಗೆ ಆದ್ಯತೆ ನೀಡಲಾಗಿದೆ. ಶನಿವಾರವಷ್ಟೇ ಎಲ್ಲ 20 ಸಚಿವರು ರಾಜೀನಾಮೆ ಸಲ್ಲಿಸುವ ಮೂಲಕ ಸಂಪುಟ ಪುನಾರಚನೆಗೆ ದಾರಿ ಮಾಡಿಕೊಟ್ಟಿದ್ದರು. ಮೊದಲ ಬಾರಿಗೆ ಪಟ್ನಾಯಕ್ ಅವರು ಎಲ್ಲ 21 ಸ್ಥಾನವನ್ನು ಭರ್ತಿ ಮಾಡಿದ್ದಾರೆ.ಸರ್ಕಾರಿಯಾ ಆಯೋಗದ ಶಿಫಾರಸು ಪ್ರಕಾರ, ಒಡಿಶಾ ಮುಖ್ಯಮಂತ್ರಿ ಸೇರಿದಂತೆ ಗರಿಷ್ಠ 22 ಸಚಿವರನ್ನು ಹೊಂದಬಹುದು.