ಜಮ್ಮು ಮತ್ತು ಕಾಶ್ಮೀರದ ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ವ್ಯವಸ್ಥೆ, ಅತ್ಯಾಧುನಿಕ ಆರೋಗ್ಯ ವ್ಯವಸ್ಥೆ, ಜಮ್ಮು ಮತ್ತು ಶ್ರೀನಗರದ ರಾಜಧಾನಿಯ ಆಧುನೀಕರಣ, ಮೂಲಸೌಕರ್ಯ ಯೋಜನೆಗಳಿಗೆ ಚುರುಕು, ಜನರ ಸಮಸ್ಯೆಗಳಿಗೆ ತಕ್ಷಣದಲ್ಲೇ ಪರಿಹಾರ ಕಲ್ಪಿಸುವ ವ್ಯವಸ್ಥೆಗೆ ಮತ್ತಷ್ಟು ಚುರುಕು ನೀಡಲು ಅಧಿಕಾರಿಗಳಿಗೆ ಸಿನ್ಹಾ ಸೂಚಿಸಿದ್ದಾರೆ.