ಗುರುವಾರ, 15 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಸುದ್ದಿ
ADVERTISEMENT
ರಾಹುಲ್ ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಬಾರದು: ಸಂತರ ಆಗ್ರಹ
Ayodhya Ram Mandir: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡುವ ಸಾಧ್ಯತೆಗಳ ನಡುವೆಯೇ ಸನ್ಯಾಸಿಗಳ ಗುಂಪೊಂದು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ರಾಮಲಲ್ಲಾ ಪ್ರಾಣಪ್ರತಿಷ್ಠೆಯನ್ನು ಕಾಂಗ್ರೆಸ್ ‘ರಾಜಕೀಯ ನಾಟಕ’ ಎಂದು ಕರೆದಿರುವುದನ್ನು ಅವರು ಉಲ್ಲೇಖಿಸಿದ್ದಾರೆ.
Last Updated 15 ಜನವರಿ 2026, 15:39 IST
ಮಗನಿಗೆ ದಯಾಮರಣ ಕೋರಿದ್ದ ಅರ್ಜಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
Passive Euthanasia: ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 31 ವರ್ಷದ ತನ್ನ ಮಗನಿಗೆ ದಯಾಮರಣಕ್ಕೆ ಕೋರಿ ತಂದೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಅಂತ್ಯಗೊಳಿಸಿರುವ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪು ಕಾಯ್ದಿರಿಸಿತು.
Last Updated 15 ಜನವರಿ 2026, 15:31 IST
ಅಶ್ಲೀಲ ಚಿತ್ರಗಳ ರಚನೆ ತಡೆಯಲು ‘ಎಕ್ಸ್’ನಿಂದ ತಾಂತ್ರಿಕ ಕ್ರಮ ಜಾರಿ
Grok AI Safety: ‘ಗ್ರೋಕ್’ನ ಮೂಲಕ ವ್ಯಕ್ತಿಗಳ ಅಶ್ಲೀಲ ಮತ್ತು ಬೆತ್ತಲಾಗಿಸುವ ಚಿತ್ರಗಳ ರಚಿಸುವುದನ್ನು ತಡೆಯಲು ‘ಎಕ್ಸ್’ ತಾಂತ್ರಿಕ ಕ್ರಮಗಳನ್ನು ಜಾರಿಗೆ ತಂದಿದೆ. ಕೃತಕ ಬುದ್ಧಿಮತ್ತೆ ಆಧಾರಿತ ಆ್ಯಪ್ ‘ಗ್ರೋಕ್’ನಿಂದ ಸೃಷ್ಟಿಯಾಗುತ್ತಿದ್ದ ಅಶ್ಲೀಲ ಡೀಪ್ಫೇಕ್ ವಿಡಿಯೊಗಳ ವಿರುದ್ಧ ಈ ಕ್ರಮವಾಗಿದೆ.
Last Updated 15 ಜನವರಿ 2026, 15:27 IST
ಅಳಿಸಿಹೋಗುತ್ತಿದೆ ಶಾಯಿ,ಇವಿಎಂನಲ್ಲಿ ತಾಂತ್ರಿಕ ದೋಷ: ವಿವಾದದಲ್ಲಿ ‘ಮಹಾ’ ಚುನಾವಣೆ
Maharashtra Civic Polls: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಲವು ಅವ್ಯವಹಾರಗಳು ನಡೆದಿವೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಪುಷ್ಟಿ ನೀಡುವಂತೆ ಮತದಾರರ ಬೆರಳಿಗೆ ಹಾಕಿರುವ ಶಾಯಿಯನ್ನು ಅಸಿಟೋನ್ ಬಳಸಿ ಅಳಿಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
Last Updated 15 ಜನವರಿ 2026, 15:26 IST
ಛತ್ತೀಸಗಢ: 21 ಮಹಿಳೆಯರು ಸೇರಿ 52 ಮಂದಿ ನಕ್ಸಲರು ಶರಣಾಗತಿ
Chhattisgarh Naxalites: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ 21 ಮಹಿಳಾ ನಕ್ಸಲರು ಸೇರಿದಂತೆ 52 ಮಂದಿ ಪೊಲೀಸರ ಎದುರು ಶರಣಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶರಣಾದವರ ಪೈಕಿ 49 ನಕ್ಸಲರ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಲಾಗಿತ್ತು.
Last Updated 15 ಜನವರಿ 2026, 15:23 IST
ದೆಹಲಿ | ಗುಂಡಿನ ದಾಳಿ ಪ್ರಕರಣ: ಲಾರೆನ್ಸ್ ಬಿಷ್ಣೋಯಿ ಸಹಚರರ ಬಂಧನ
Delhi Encounter: ದೆಹಲಿಯಲ್ಲಿ ಇತ್ತೀಚೆಗೆ ನಡೆದ ಎರಡು ಗುಂಡಿನ ದಾಳಿಗಳಲ್ಲಿ ಭಾಗಿಯಾಗಿದ್ದ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ನ ಇಬ್ಬರು ಶೂಟರ್ಗಳನ್ನು ಬಂಧಿಸಿರುವುದಾಗಿ ದೆಹಲಿ ಪೊಲೀಸರು ಗುರುವಾರ ತಿಳಿಸಿದ್ದಾರೆ. ಉತ್ತರ ದೆಹಲಿಯಲ್ಲಿ ಸಣ್ಣ ಎನ್ಕೌಂಟರ್ ಬಳಿಕ ಇವರನ್ನು ಬಂಧಿಸಲಾಗಿದೆ.
Last Updated 15 ಜನವರಿ 2026, 15:15 IST
ಭಾರತದ ಸಮುದ್ರ ಪ್ರದೇಶ ಪ್ರವೇಶಿಸಿದ್ದ ಪಾಕಿಸ್ತಾನದ ಮೀನುಗಾರಿಕೆ ಹಡಗು ವಶಕ್ಕೆ
Indian Coast Guard: ಅಂತರರಾಷ್ಟ್ರೀಯ ಜಲಗಡಿ ರೇಖೆ ದಾಟಿ ಭಾರತದ ಸಮುದ್ರ ಪ್ರದೇಶವನ್ನು ಪ್ರವೇಶಿಸಿದ್ದ ಪಾಕಿಸ್ತಾನದ ಮೀನುಗಾರಿಕೆ ಹಡಗನ್ನು ಭಾರತೀಯ ಕರಾವಳಿ ಕಾವಲು ಪಡೆ ವಶಕ್ಕೆ ಪಡೆದಿದೆ. ಹಡಗಿನಲ್ಲಿ ಒಂಬತ್ತು ಮಂದಿ ಸಿಬ್ಬಂದಿ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 15 ಜನವರಿ 2026, 15:11 IST
ADVERTISEMENT
ಶಬರಿಮಲೆಯಲ್ಲಿ ಚಿನ್ನ ನಾಪತ್ತೆ ಪ್ರಕರಣ: ಎರಡನೇ ಪ್ರಕರಣದಲ್ಲೂ ರಾಜೀವಾರು ಬಂಧನ
Temple Gold Missing: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಚಿನ್ನ ನಾಪತ್ತೆಯಾಗಿರುವ ಪ್ರಕರಣದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಕಂಡರಾರು ರಾಜೀವಾರು ಅವರನ್ನು ಎರಡನೇ ಪ್ರಕರಣದಲ್ಲೂ ಗುರುವಾರ ಬಂಧಿಸಲಾಗಿದೆ.
Last Updated 15 ಜನವರಿ 2026, 15:10 IST
ಇರಾನ್ ವಾಯುಪ್ರದೇಶ ಮುಚ್ಚಿರುವುದರಿಂದ ಅಮೆರಿಕಕ್ಕೆ ತೆರಳಬೇಕಿದ್ದ 3 ವಿಮಾನ ರದ್ದು
Air India Flights: ಇರಾನ್ ವಾಯುಪ್ರದೇಶ ಮುಚ್ಚಿರುವುದರಿಂದ ಅಮೆರಿಕಕ್ಕೆ ತೆರಳಬೇಕಿದ್ದ ಕನಿಷ್ಠ ಮೂರು ವಿಮಾನ ಸಂಚಾರಗಳನ್ನು ಏರ್ ಇಂಡಿಯಾ ಗುರುವಾರ ರದ್ದುಗೊಳಿಸಿದೆ. ಯುರೋಪ್ಗೆ ತೆರಳುವ ಕೆಲ ವಿಮಾನಗಳ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ಸಂಸ್ಥೆ ಹೇಳಿದೆ.
Last Updated 15 ಜನವರಿ 2026, 15:10 IST
ಉನ್ನಾವ್ ಅತ್ಯಾಚಾರ ಪ್ರಕರಣ: ದೆಹಲಿ ಹೈಕೋರ್ಟ್ಗೆ ಸಂತ್ರಸ್ತೆ ಅರ್ಜಿ
ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ವಿಧಿಸಿರುವ ಶಿಕ್ಷೆ ಪ್ರಶ್ನಿಸಿ ಕುಲದೀಪ್ ಸಿಂಗ್ ಸೆನಗರ್ ಸಲ್ಲಿಸಿರುವ ಮೇಲ್ಮನವಿ ವಿರುದ್ಧವಾಗಿ ಹೆಚ್ಚಿನ ದಾಖಲೆಗಳನ್ನು ಗಮನಕ್ಕೆ ತರುವ ಸಂಬಂಧ ಸಂತ್ರಸ್ತೆ ಗುರುವಾರ ದೆಹಲಿ ಹೈಕೋರ್ಟ್ ಮೊರೆಹೋಗಿದ್ದಾರೆ.
Last Updated 15 ಜನವರಿ 2026, 14:48 IST
ADVERTISEMENT
<
1
2
...
1000
>
ADVERTISEMENT
ADVERTISEMENT