ಭಾನುವಾರ, 14 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ನಕ್ಸಲಿಸಂ ‘ನಾಗರಹಾವು’ ಇದ್ದಂತೆ: ಪದೇಪದೇ ಹೆಡೆ ಬಿಚ್ಚಿ ವಿಷಕಾರುತ್ತದೆ; ಅಮಿತ್ ಶಾ

Naxalism in India: ‘ನಕ್ಸಲಿಸಂ ಎಂಬುದು ‘ನಾಗರಹಾವು’ ಇದ್ದಂತೆ. ಅಭಿವೃದ್ಧಿಯ ಹಾದಿಯಲ್ಲಿ ಪದೇ ಪದೇ ಹೆಡೆ ಬಿಚ್ಚಿ ವಿಷಕಾರುತ್ತದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 14 ಡಿಸೆಂಬರ್ 2025, 4:00 IST
ನಕ್ಸಲಿಸಂ ‘ನಾಗರಹಾವು’ ಇದ್ದಂತೆ: ಪದೇಪದೇ ಹೆಡೆ ಬಿಚ್ಚಿ ವಿಷಕಾರುತ್ತದೆ; ಅಮಿತ್ ಶಾ

ದೆಹಲಿಯಲ್ಲಿ ತೀವ್ರ ವಾಯು ಮಾಲಿನ್ಯ: 11ನೇ ತರಗತಿವರೆಗೆ ಹೈಬ್ರಿಡ್ ಪಾಠ

Delhi Air Pollution: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ಮಟ್ಟ ಗಣನೀಯವಾಗಿ ಏರಿಕೆಯಾದ ಕಾರಣ, 11ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಹೈಬ್ರಿಡ್ ಮಾದರಿಯಲ್ಲಿ ತರಗತಿಗಳನ್ನು ನಡೆಸುವಂತೆ ದೆಹಲಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
Last Updated 14 ಡಿಸೆಂಬರ್ 2025, 2:33 IST
ದೆಹಲಿಯಲ್ಲಿ ತೀವ್ರ ವಾಯು ಮಾಲಿನ್ಯ: 11ನೇ ತರಗತಿವರೆಗೆ ಹೈಬ್ರಿಡ್ ಪಾಠ

ಪೋರ್ಚುಗಲ್‌ನಲ್ಲಿ ನೆಲೆಸಲು ಹೋಗಿ ಲಿಬಿಯಾದಲ್ಲಿ ಒತ್ತೆಯಾಳಾದ ಭಾರತದ ಕುಟುಂಬ

3 ವರ್ಷದ ಮಗಳೊಂದಿಗೆ ಸಂಕಷ್ಟಕ್ಕೆ ಸಿಲುಕಿದ ಗುಜರಾತ್‌ ಮೂಲದ ದಂಪತಿ; ₹1 ಕೋಟಿಗೆ ಬೇಡಿಕೆ
Last Updated 14 ಡಿಸೆಂಬರ್ 2025, 2:09 IST
ಪೋರ್ಚುಗಲ್‌ನಲ್ಲಿ ನೆಲೆಸಲು ಹೋಗಿ ಲಿಬಿಯಾದಲ್ಲಿ ಒತ್ತೆಯಾಳಾದ ಭಾರತದ ಕುಟುಂಬ

ಅಮೆರಿಕದ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ: ಇಬ್ಬರು ಸಾವು, 8 ಮಂದಿಗೆ ಗಂಭೀರ ಗಾಯ

Brown University Shooting: ‘ಅಮೆರಿಕದ ಬ್ರೌನ್ ವಿಶ್ವವಿದ್ಯಾಲಯದಲ್ಲಿ ಗುಂಡಿನ ದಾಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ’ ಎಂದು ರೋಡ್ ಐಲೆಂಡ್‌ನ ಪ್ರಾವಿಡೆನ್ಸ್‌ನ ಮೇಯರ್ ಬ್ರೆಟ್ ಸ್ಮೈಲಿ ತಿಳಿಸಿದ್ದಾರೆ.
Last Updated 14 ಡಿಸೆಂಬರ್ 2025, 2:01 IST
ಅಮೆರಿಕದ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ: ಇಬ್ಬರು ಸಾವು, 8 ಮಂದಿಗೆ ಗಂಭೀರ ಗಾಯ

ಹೈದರಾಬಾದ್| ‘ಮುತ್ತಿನ ನಗರಿ’ಯಲ್ಲಿ ಲಯೊನೆಲ್ ಮೆಸ್ಸಿ: ಸಾಂಗವಾಗಿ ನಡೆದ ಕಾರ್ಯಕ್ರಮ

‘ಮುತ್ತಿನ ನಗರಿ’ಯಲ್ಲಿ ಲಯೊನೆಲ್ ಮೆಸ್ಸಿ ಕಾರ್ಯಕ್ರಮವು ಯಾವುದೇ ಗೊಂದಲಗಳಿಲ್ಲದೇ ಸಾಂಗವಾಗಿ ನೆರವೇರಿತು.
Last Updated 14 ಡಿಸೆಂಬರ್ 2025, 0:42 IST
ಹೈದರಾಬಾದ್| ‘ಮುತ್ತಿನ ನಗರಿ’ಯಲ್ಲಿ ಲಯೊನೆಲ್ ಮೆಸ್ಸಿ: ಸಾಂಗವಾಗಿ ನಡೆದ ಕಾರ್ಯಕ್ರಮ

ಮತ ಕಳವು ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ: ರಾಜ್ಯದಿಂದ 4,500 ಮಂದಿ ಭಾಗಿ

Congress Protest: ಮತ ಕಳವು ವಿರುದ್ಧ ಇಲ್ಲಿನ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆಯಲಿರುವ ಬೃಹತ್‌ ಪ್ರತಿಭಟನೆಯಲ್ಲಿ ರಾಜ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು ಹಾಗೂ 4,500ಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
Last Updated 13 ಡಿಸೆಂಬರ್ 2025, 23:56 IST
ಮತ ಕಳವು ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ: ರಾಜ್ಯದಿಂದ 4,500 ಮಂದಿ ಭಾಗಿ

ಕೆಮ್ಮಿನ ಸಿರಪ್ ಕಲಬೆರಕೆ: ಕಾನ್‌ಸ್ಟೆಬಲ್ ಬಳಿ ಐಷರಾಮಿ ಬಂಗಲೆ; ಅಧಿಕಾರಿಗಳು ದಂಗು

ಹಲವು ಮಕ್ಕಳ ಸಾವಿಗೆ ಕಾರಣವಾಗಿರುವ ‘ಕೋಲ್ಡ್‌ರಿಫ್‌’ ಎಂಬ ಕೆಮ್ಮಿನ ಸಿರಪ್‌ನ ಕಲಬೆರಕೆಗೆ ಸಂಬಂಧಿಸಿದಂತೆ ವಜಾಗೊಂಡಿರುವ ಪೊಲೀಸ್‌ ಕಾನ್‌ಸ್ಟೆಬಲ್‌ಗೆ ಸೇರಿದ ಆಸ್ತಿಗಳ ಮೇಲೆ ದಾಳಿ ನಡೆಸಿದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಐಷರಾಮಿ ಬಂಗಲೆಯ ವೈಭವ ಕಂಡು ದಿಗ್ಭ್ರಮೆಗೊಂಡಿದ್ದಾರೆ.
Last Updated 13 ಡಿಸೆಂಬರ್ 2025, 18:48 IST
ಕೆಮ್ಮಿನ ಸಿರಪ್ ಕಲಬೆರಕೆ: ಕಾನ್‌ಸ್ಟೆಬಲ್ ಬಳಿ ಐಷರಾಮಿ ಬಂಗಲೆ; ಅಧಿಕಾರಿಗಳು ದಂಗು
ADVERTISEMENT

ಕೋಲ್ಕತ್ತ | ಮೆಸ್ಸಿ ನೋಡಲು ಸಿಗದ ಅವಕಾಶ; ಅಭಿಮಾನ ಆಕ್ರೋಶಕ್ಕೆ ತಿರುಗಿದ್ದು ಹೇಗೆ?

ಪ್ರೇಕ್ಷಕರಿಂದ ಕುರ್ಚಿ, ಟೆಂಟ್‌ ಧ್ವಂಸ * ಮುಖ್ಯ ಆಯೋಜಕನ ಸೆರೆ
Last Updated 13 ಡಿಸೆಂಬರ್ 2025, 17:47 IST
ಕೋಲ್ಕತ್ತ | ಮೆಸ್ಸಿ ನೋಡಲು ಸಿಗದ ಅವಕಾಶ; ಅಭಿಮಾನ ಆಕ್ರೋಶಕ್ಕೆ ತಿರುಗಿದ್ದು ಹೇಗೆ?

ಜಮ್ಮು: ಗಡಿಯಲ್ಲಿ 105 ಅಡಿ ಎತ್ತರದಲ್ಲಿ ಹಾರಲಿದೆ ತ್ರಿವರ್ಣ ಧ್ವಜ

National Flag Installation: ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿಯ ಹಳ್ಳಿಯೊಂದರಲ್ಲಿ 105 ಅಡಿ ಎತ್ತರದಲ್ಲಿ ರಾಷ್ಟ್ರಧ್ವಜ ಹಾರಿಸಲು ಧ್ವಜಸ್ತಂಭ ನಿರ್ಮಾಣಕ್ಕೆ ಶನಿವಾರ ಸೇನೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 13 ಡಿಸೆಂಬರ್ 2025, 16:51 IST
ಜಮ್ಮು: ಗಡಿಯಲ್ಲಿ 105 ಅಡಿ ಎತ್ತರದಲ್ಲಿ ಹಾರಲಿದೆ ತ್ರಿವರ್ಣ ಧ್ವಜ

GOAT: ಫುಟ್‌ಬಾಲ್ ತಾರೆ ಮೆಸ್ಸಿ ಮುಂಬೈ ಕಾರ್ಯಕ್ರಮಕ್ಕೆ ಭಾರಿ ಬಿಗಿ ಭದ್ರತೆ

ಭಾನುವಾರ ನಿಗದಿಯಾಗಿರುವ ಲಯೊನೆಲ್ ಮೆಸ್ಸಿ ಅವರ ಎರಡು ಕಾರ್ಯಕ್ರಮಗಳ ತಾಣದಲ್ಲಿ ಬಿಗಿ ಭದ್ರತೆ ಏರ್ಪಡಿಲಾಗಿದೆ. ಕೋಲ್ಕತ್ತದಲ್ಲಿ ಶನಿವಾರ ಮೆಸ್ಸಿ ಅವರ ಕಾರ್ಯಕ್ರಮದಲ್ಲಿ ಅಹಿತಕರ ಘಟನೆಗಳು ನಡೆದ ಕಾರಣ ಮುನ್ನೆಚ್ಚರಿಕೆ ವಹಿಸಲಾಗಿದೆ.
Last Updated 13 ಡಿಸೆಂಬರ್ 2025, 16:20 IST
GOAT: ಫುಟ್‌ಬಾಲ್ ತಾರೆ ಮೆಸ್ಸಿ ಮುಂಬೈ ಕಾರ್ಯಕ್ರಮಕ್ಕೆ ಭಾರಿ ಬಿಗಿ ಭದ್ರತೆ
ADVERTISEMENT
ADVERTISEMENT
ADVERTISEMENT