ಬುಧವಾರ, 25 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ದಿ–ಕೇರಳ ಸ್ಟೋರಿ–2: ತಪ್ಪು ಕಲ್ಪನೆ: ಕೇರಳ ಹೈಕೋರ್ಟ್‌ಗೆ ನಿರ್ಮಾಪಕ ವಿಪುಲ್ ಮನವಿ

Vipul Amrit Shah: ಕೊಚ್ಚಿ: ‘ದಿ ಕೇರಳ ಸ್ಟೋರಿ–2’ ಬಿಡುಗಡೆಗೂ ಮುನ್ನವೇ ವಿರೋಧ ವ್ಯಕ್ತಪಡಿಸುತ್ತಿರುವುದು ಆತುರ ಹಾಗೂ ತಪ್ಪುಕಲ್ಪನೆಯಾಗಿದೆ’ ಎಂದು ಇಲ್ಲಿನ ಹೈಕೋರ್ಟ್‌ಗೆ ನಿರ್ಮಾಪಕ ವಿಪುಲ್‌ ಅಮಿತ್‌ ಶಾ ತಿಳಿಸಿದ್ದಾರೆ. ಹೈಕೋರ್ಟ್‌ಗೆ ಮಂಗಳವಾರ ಪ್ರಮಾಣಪತ್ರ
Last Updated 25 ಫೆಬ್ರುವರಿ 2026, 21:45 IST
ದಿ–ಕೇರಳ ಸ್ಟೋರಿ–2: ತಪ್ಪು ಕಲ್ಪನೆ: ಕೇರಳ ಹೈಕೋರ್ಟ್‌ಗೆ ನಿರ್ಮಾಪಕ ವಿಪುಲ್ ಮನವಿ

ಸೌರ ಉತ್ಪನ್ನಗಳಿಗೆ ಭಾರಿ ಸುಂಕ: ಅಮೆರಿಕದ ಆಡಳಿತದಿಂದ ಇನ್ನೊಂದು ತೀರ್ಮಾನ

Solar Export Duty: ನವದೆಹಲಿ (ಪಿಟಿಐ): ಭಾರತದಿಂದ ಅಮೆರಿಕ ಪ್ರವೇಶಿಸುವ ಕೆಲವು ಬಗೆಯ ಸೌರ ಉತ್ಪನ್ನಗಳ ಮೇಲೆ ಅಲ್ಲಿನ ಆಡಳಿತವು ಶೇಕಡ 125.87ರಷ್ಟು ಸುಂಕ ವಿಧಿಸಿದೆ. ಈ ಸೌರ ಉತ್ಪನ್ನಗಳಿಗೆ ಭಾರತದ ಸರ್ಕಾರವು ‘ನ್ಯಾಯಸಮ್ಮತವಲ್ಲದ ಬಗೆಯಲ್ಲಿ ಸಬ್ಸಿಡಿಗಳನ್ನು ನೀಡುತ್ತಿರುವ
Last Updated 25 ಫೆಬ್ರುವರಿ 2026, 18:32 IST
ಸೌರ ಉತ್ಪನ್ನಗಳಿಗೆ ಭಾರಿ ಸುಂಕ: ಅಮೆರಿಕದ ಆಡಳಿತದಿಂದ ಇನ್ನೊಂದು ತೀರ್ಮಾನ

ಭಯೋತ್ಪಾದನೆ ನಿಗ್ರಹ | ನಿರಂತರ ಯತ್ನ ಅಗತ್ಯ: ಇಸ್ರೇಲ್‌ ಸಂಸತ್ತಿನಲ್ಲಿ PM ಮೋದಿ

Counter Terrorism: ಜೆರುಸಲೇಂ (ಪಿಟಿಐ): ಭಯೋತ್ಪಾದನೆಯನ್ನು ಎದುರಿಸಲು ಜಾಗತಿಕ ಮಟ್ಟದಲ್ಲಿ ನಿರಂತರ ಮತ್ತು ಸಂಘಟಿತ ಪ್ರಯತ್ನದ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದರು. ಭಯೋತ್ಪಾದನೆ ವಿರುದ್ಧದ ಹೋರಾಟಕ್ಕೆ ಅವರು ಒತ್ತು ನೀಡಿದ್ದಾರೆ.
Last Updated 25 ಫೆಬ್ರುವರಿ 2026, 18:28 IST
ಭಯೋತ್ಪಾದನೆ ನಿಗ್ರಹ | ನಿರಂತರ ಯತ್ನ ಅಗತ್ಯ: ಇಸ್ರೇಲ್‌ ಸಂಸತ್ತಿನಲ್ಲಿ PM ಮೋದಿ

R Nallakannu: ಕಮ್ಯುನಿಸ್ಟ್‌ ನಾಯಕ ನಲ್ಲಕಣ್ಣ್‌ ಇನ್ನಿಲ್ಲ

R Nallakannu: ಸ್ವಾತಂತ್ರ್ಯ ಹೋರಾಟಗಾರ, ಕಮ್ಯುನಿಸ್ಟ್‌ ಚಳವಳಿಯ ನೇತಾರ, ಜನನಾಯಕ, ಶತಾಯುಷಿ ಆರ್‌. ನಲ್ಲಕಣ್ಣ್‌ (101) ಬುಧವಾರ ಮಧ್ಯಾಹ್ನ ನಿಧನರಾದರು.
Last Updated 25 ಫೆಬ್ರುವರಿ 2026, 16:15 IST
R Nallakannu: ಕಮ್ಯುನಿಸ್ಟ್‌ ನಾಯಕ ನಲ್ಲಕಣ್ಣ್‌ ಇನ್ನಿಲ್ಲ

ಆಂಧ್ರ ಪ್ರದೇಶ | ಕಲಬೆರಕೆ ಹಾಲು ಸೇವನೆ: ಮೃತರ ಸಂಖ್ಯೆ ಆರಕ್ಕೆ ಏರಿಕೆ

Rajamahendravaram Incident: ಪೂರ್ವ ಗೋದಾವರಿಯಲ್ಲಿ ಕಲಬೆರಕೆ ಹಾಲು ಸೇವನೆಯಿಂದ ಸಾವಿನ ಸಂಖ್ಯೆ ಆರಕ್ಕೆ ಏರಿದೆ. ಹಲವರು ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಾದರಿಗಳ ಪರೀಕ್ಷೆ ನಡೆಯುತ್ತಿದೆ.
Last Updated 25 ಫೆಬ್ರುವರಿ 2026, 16:12 IST
ಆಂಧ್ರ ಪ್ರದೇಶ | ಕಲಬೆರಕೆ ಹಾಲು ಸೇವನೆ: ಮೃತರ ಸಂಖ್ಯೆ ಆರಕ್ಕೆ ಏರಿಕೆ

ನಕಲಿ ವೆಬ್‌ಸೈಟ್‌ಗಳ ಬಗ್ಗೆ ಎಚ್ಚರವಹಿಸಿ: ಭಕ್ತರಿಗೆ ಟಿಟಿಡಿ ಸೂಚನೆ

Tirumala Accommodation Scam: ತಿರುಮಲ ವಸತಿ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ಗಳ ಮೂಲಕ ಭಕ್ತರನ್ನು ವಂಚಿಸುವ ಬಗ್ಗೆ ಟಿಟಿಡಿ ಎಚ್ಚರಿಕೆ ನೀಡಿದ್ದು, ಅಧಿಕೃತ ತಾಣದಲ್ಲೇ ಬುಕ್ಕಿಂಗ್ ಮಾಡಲು ಮನವಿ ಮಾಡಿದೆ.
Last Updated 25 ಫೆಬ್ರುವರಿ 2026, 16:09 IST
ನಕಲಿ ವೆಬ್‌ಸೈಟ್‌ಗಳ ಬಗ್ಗೆ ಎಚ್ಚರವಹಿಸಿ: ಭಕ್ತರಿಗೆ ಟಿಟಿಡಿ ಸೂಚನೆ

ನಿರ್ದಿಷ್ಟ ಸಮುದಾಯದ ಗುರಿ ಸಲ್ಲ |ಸಾಮರಸ್ಯಕ್ಕೆ ಭ್ರಾತೃತ್ವ ಮುಖ್ಯ: ಸುಪ್ರೀಂ

Supreme Court: ಧರ್ಮ, ಭಾಷೆ ಅಥವಾ ಜಾತಿ ಆಧಾರದಲ್ಲಿ ಸಮುದಾಯಗಳನ್ನು ಗುರಿಯಾಗಿಸುವುದು ಸಂವಿಧಾನಕ್ಕೆ ವಿರುದ್ಧ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
Last Updated 25 ಫೆಬ್ರುವರಿ 2026, 16:02 IST
ನಿರ್ದಿಷ್ಟ ಸಮುದಾಯದ ಗುರಿ ಸಲ್ಲ |ಸಾಮರಸ್ಯಕ್ಕೆ ಭ್ರಾತೃತ್ವ ಮುಖ್ಯ: ಸುಪ್ರೀಂ
ADVERTISEMENT

ಇಸ್ರೇಲ್‌ಗೆ ಬಂದಿಳಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ

India Israel Relations: ಇಇಸ್ರೇಲ್‌ಗೆ ಬಂದಿಳಿದ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ಆತ್ಮೀಯವಾಗಿ ಬರಮಾಡಿಕೊಂಡರು.
Last Updated 25 ಫೆಬ್ರುವರಿ 2026, 14:55 IST
ಇಸ್ರೇಲ್‌ಗೆ ಬಂದಿಳಿದ ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ

ಎಲ್ಲರಿಗೂ ಸಮಾನವಾದ ಅವಕಾಶ ಸಿಕ್ಕರೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ:ಮುರ್ಮು

Draupadi Murmu Speech: ದೇಶದಲ್ಲಿರುವ ಎಲ್ಲರಿಗೂ ತಮ್ಮ ಬೆಳವಣಿಗೆ ಹೊಂದಲು ಸಮಾನವಾದ ಅವಕಾಶಗಳು ಸಿಕ್ಕಾಗ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವೆಂದು ಕರೆಯಬಹುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬುಧವಾರ ಅಭಿಪ್ರಾಯಪಟ್ಟಿದ್ದಾರೆ. ನಾಗ್ಪುರದಲ್ಲಿ ನಡೆದ ಅಭಿಯಾನದಲ್ಲಿ
Last Updated 25 ಫೆಬ್ರುವರಿ 2026, 14:35 IST
ಎಲ್ಲರಿಗೂ ಸಮಾನವಾದ ಅವಕಾಶ ಸಿಕ್ಕರೆ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಲಿದೆ:ಮುರ್ಮು

ಕ್ಷಿಪಣಿಗಳ ಅಭಿವೃದ್ಧಿ: ಅಮೆರಿಕ ಆರೋಪ ಅಲ್ಲಗಳೆದ ಇರಾನ್‌

ಅಮೆರಿಕವನ್ನು ಸಹ ತಲುಪುವ ಸಾಮರ್ಥ್ಯ ಇರುವ ಕ್ಷಿಪಣಿಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂಬ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಹೇಳಿಕೆಯನ್ನು ಇರಾನ್‌ ತಳ್ಳಿ ಹಾಕಿದೆ.
Last Updated 25 ಫೆಬ್ರುವರಿ 2026, 14:31 IST
ಕ್ಷಿಪಣಿಗಳ ಅಭಿವೃದ್ಧಿ: ಅಮೆರಿಕ ಆರೋಪ ಅಲ್ಲಗಳೆದ ಇರಾನ್‌
ADVERTISEMENT
ADVERTISEMENT
ADVERTISEMENT