ಬುಧವಾರ, 11 ಫೆಬ್ರುವರಿ 2026
ಪದಬಂಧ
ಕಾರ್ಟೂನ್
ವಿಶ್ವಕಪ್
ಪಾಡ್ಕಾಸ್ಟ್
ಭಾನುವಾರ
ಬಜೆಟ್ 2026
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಪಿವಿ ವೈಬ್ಸ್
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2026
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ಮದುವೆ ಹಬ್ಬ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ
ವೈಶಿಷ್ಟ್ಯಗಳನ್ನು ಹುಡುಕಿ
ಮತ್ತು ಹಂಚಿಕೊಳ್ಳಿ
ಬಳಕೆದಾರ ಸ್ನೇಹಿ
ವಿನ್ಯಾಸ
ದಾಖಲೆಗಳನ್ನು
ಪರಿಶೀಲಿಸಲು ಅನುಮತಿ
ಇಂದಿನ ಇ-ಪತ್ರಿಕೆ ಓದಿ
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
Home
ಸುದ್ದಿ
ADVERTISEMENT
ಪೆಂಗ್ವಿನ್ ಇಂಡಿಯಾಗೆ ನೋಟಿಸ್, ಚಿನ್ನದ ದರ ಏರಿಕೆ: ಈ ದಿನದ ಪ್ರಮುಖ 10 ಸುದ್ದಿಗಳು
ರಾಷ್ಟ್ರೀಯ, ರಾಜ್ಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.
Last Updated 11 ಫೆಬ್ರುವರಿ 2026, 14:48 IST
ಕಾಂಗ್ರೆಸ್ ಸಂಸದರಿಂದ ಬಿರ್ಲಾ ನಿಂದನೆ: ಕೇಂದ್ರ ಸಚಿವ ಕಿರಣ್ ರಿಜಿಜು
Kiren Rijiju Statement: ‘ಕಾಂಗ್ರೆಸ್ನ 20–25 ಸಂಸದರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಚೇಂಬರ್ಗೆ ತೆರಳಿದ್ದ ವೇಳೆ ಅವರನ್ನು ನಿಂದಿಸಿದ್ದಾರೆ. ಈ ವೇಳೆ, ಹಾಜರಿದ್ದ ಪಕ್ಷದ ಹಿರಿಯ ನಾಯಕರಾದ ಕೆ.ಸಿ.ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ತಡೆಯಲಿಲ್ಲ.
Last Updated 11 ಫೆಬ್ರುವರಿ 2026, 14:36 IST
ನೋಟಿಸ್ನಲ್ಲಿನ ದೋಷ ಸರಿಪಡಿಸಲು ಸೂಚಿಸಿದ್ದೇ: ಸ್ಪೀಕರ್ ಓಂ ಬಿರ್ಲಾ
Lok Sabha Speaker: ತಮ್ಮನ್ನು ಪದಚ್ಯುತಗೊಳಿಸುವ ಸಂಬಂಧ ವಿರೋಧ ಪಕ್ಷಗಳು ಸಲ್ಲಿಸಿರುವ ನೋಟಿಸ್ನಲ್ಲಿದ್ದ ದೋಷಗಳನ್ನು ಸ್ವತಃ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರೇ ಗುರುತಿಸಿದ್ದರು. ದೋಷಗಳನ್ನು ಉಲ್ಲೇಖಿಸಿ ಅವರು ನೋಟಿಸ್ಅನ್ನು ತಿರಸ್ಕರಿಸಬಹುದಿತ್ತು.
Last Updated 11 ಫೆಬ್ರುವರಿ 2026, 14:32 IST
ಗೊಗೊಯ್ಗೆ ಪಾಕ್ ನಂಟು: ಎಸ್ಐಟಿ ವರದಿ ಶೀಘ್ರ ಕೇಂದ್ರಕ್ಕೆ: ಹಿಮಂತ ಬಿಸ್ವ ಶರ್ಮಾ
Assam SIT Report: ‘ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರ ವಿರುದ್ಧದ ಪಾಕಿಸ್ತಾನ ನಂಟಿನ ಆರೋಪಕ್ಕೆ ಸಂಬಂಧಿಸಿದ ವಿಶೇಷ ತನಿಖಾ ತಂಡದ (ಎಸ್ಐಟಿ) ವರದಿಯನ್ನು ಹೆಚ್ಚಿನ ತನಿಖೆಗಾಗಿ ಕೇಂದ್ರಕ್ಕೆ ಕಳುಹಿಸಲಾಗುವುದು’ ಎಂದು ಅಸ್ಸಾಂ ಮುಖ್ಯಮಂತ್ರಿ ಹೇಳಿದ್ದಾರೆ.
Last Updated 11 ಫೆಬ್ರುವರಿ 2026, 14:30 IST
ಕೆನಡಾ | ಶಾಲೆಗೆ ನುಗ್ಗಿ ಗುಂಡಿನ ದಾಳಿ ನಡೆಸಿದ ಮಹಿಳೆ : 9 ಸಾವು, 27 ಮಂದಿಗೆ ಗಾಯ
ಕೆನಡಾದ ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದ ಟಂಬ್ಲರ್ ರಿಡ್ಜ್ ನಗರದಲ್ಲಿರುವ ‘ಟಂಬ್ಲರ್ ರಿಡ್ಜ್ ಹೈಸ್ಕೂಲ್’ಗೆ ಮಹಿಳೆಯೊಬ್ಬರು ನುಗ್ಗಿ ಗುಂಡಿನ ದಾಳಿ ನಡೆಸಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಇದೇ ವೇಳೆ, ಶಾಲೆ ಹತ್ತಿರದ ಮನೆಯೊಂದರಲ್ಲಿ ಎರಡು ಶವಗಳು ಪತ್ತೆಯಾಗಿವೆ.
Last Updated 11 ಫೆಬ್ರುವರಿ 2026, 14:18 IST
50 ವರ್ಷ,9 ದೇಶಗಳಲ್ಲಿ 89 ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ: ಬಂಧನದಲ್ಲಿ ಆರೋಪಿ
Jacques Levugle: ಎಪ್ಸ್ಟೈನ್ ಪ್ರಕರಣ ಜಾಗತಿಕ ಮಾಧ್ಯಮಗಳ ಗಮನ ಸೆಳೆಯುತ್ತಿರುವ ಮಧ್ಯೆಯೇ, ಅಪ್ರಾಪ್ತರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮತ್ತೊಬ್ಬ ಫ್ರೆಂಚ್ ವ್ಯಕ್ತಿಯ ವಿರುದ್ಧದ ಪ್ರಕರಣಗಳು ಬೆಳಕಿಗೆ ಬಂದಿವೆ.
Last Updated 11 ಫೆಬ್ರುವರಿ 2026, 14:08 IST
India-US trade deal|ಸರ್ಕಾರ ಶರಣಾಗಿದೆ; ಭಾರತ ಮಾತೆಯನ್ನು ಮಾರಿದ್ದಾರೆ: ರಾಹುಲ್
Rahul Gandhi: ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದ ಕುರಿತು ಟೀಕೆ ಮುಂದುವರೆಸಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ‘ಕೇಂದ್ರ ಸರ್ಕಾರವು ಟ್ರಂಪ್ ಜತೆ ಒಪ್ಪಂದ ಮಾಡಿಕೊಳ್ಳುವ ಮೂಲಕ ಅವರಿಗೆ ಶರಣಾಗಿದೆ ಎಂದು ಕಿಡಿಕಾರಿದ್ದಾರೆ.
Last Updated 11 ಫೆಬ್ರುವರಿ 2026, 13:20 IST
ADVERTISEMENT
ಅದಾನಿ ಸಮೂಹದ ವಿರುದ್ಧ ಮಾನಹಾನಿಕರ ಪೋಸ್ಟ್: ಪತ್ರಕರ್ತನಿಗೆ ಜೈಲು ಶಿಕ್ಷೆ
Journalist Ravi Nair: ಅಹಮದಾಬಾದ್: ಅದಾನಿ ಸಮೂಹದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ್ದ ಪ್ರಕರಣದಲ್ಲಿ, ದೆಹಲಿ ಮೂಲದ ಪತ್ರಕರ್ತ ರವಿ ನಾಯರ್ ಅವರನ್ನು ‘ದೋಷಿ’ ಎಂದು ಇಲ್ಲಿನ ನ್ಯಾಯಾಲಯವೊಂದು ತೀರ್ಪು ಪ್ರಕಟಿಸಿದೆ. ಅವರಿಗೆ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದೆ.
Last Updated 11 ಫೆಬ್ರುವರಿ 2026, 13:19 IST
ನರವಣೆ ಆತ್ಮಚರಿತ್ರೆ ವಿವಾದ: ಪ್ರಕಾಶನ ಸಂಸ್ಥೆ ಪೆಂಗ್ವಿನ್ ಇಂಡಿಯಾಗೆ ನೋಟಿಸ್
Naravane Memoir Row: ಭಾರತೀಯ ಸೇನೆಯ ಮಾಜಿ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದಲ್ಲಿನ ಕೆಲ ಅಂಶಗಳು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿರುವ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಕೋರಿ ದೆಹಲಿ ಪೊಲೀಸರ ವಿಶೇಷ ಘಟಕವು ಪೆಂಗ್ವಿನ್ ರ್ಯಾಂಡಮ್ ಹೌಸ್ ಇಂಡಿಯಾಕ್ಕೆ ನೋಟಿಸ್ ನೀಡಿದೆ
Last Updated 11 ಫೆಬ್ರುವರಿ 2026, 11:46 IST
ಜನರಲ್ ನರವಣೆ ಪುಸ್ತಕ ಬಿಡುಗಡೆಯಾಗಿತ್ತೆ?: ಸಾಮಾಜಿಕ ಮಾಧ್ಯಮದಲ್ಲಿ ಹೀಗೊಂದು ಚರ್ಚೆ
Penguin India Statement: ಪೆಂಗ್ವಿನ್ ಇಂಡಿಯಾ ಪ್ರಕಟಿಸಿಲ್ಲ ಎಂದ ಹಿನ್ನೆಲೆ ಮನೋಜ್ ನರವಣೆ ಅವರ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಕೃತಿ ಕುರಿತು ಟ್ವೀಟ್, ಸಂಸತ್ ಚರ್ಚೆ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದ ತೀವ್ರವಾಗಿದೆ.
Last Updated 11 ಫೆಬ್ರುವರಿ 2026, 11:46 IST
ADVERTISEMENT
<
1
2
...
1000
>
ADVERTISEMENT
ADVERTISEMENT