ಭಾನುವಾರ, 25 ಜನವರಿ 2026
×
ADVERTISEMENT

ಸುದ್ದಿ

ADVERTISEMENT

Fact Check: ಕ್ರಿಕೆಟಿಗ ಮೊಹಮ್ಮದ್‌ ಸಿರಾಜ್‌ ಕ್ರೀಡಾಂಗಣದಲ್ಲಿ ನಮಾಜ್ ಮಾಡಿಲ್ಲ

Fact Check: ಚಿತ್ರವನ್ನು ಗೂಗಲ್‌ ಲೆನ್ಸ್‌ನಲ್ಲಿ ಹಾಕಿದಾಗ, ಹಲವರು ಇದೇ ಪೋಸ್ಟ್‌ ಅನ್ನು ಹಂಚಿಕೊಂಡಿರುವುದು ಕಂಡು ಬಂತು. ಮುಂದಿನ ಹಂತದಲ್ಲಿ ನಿರ್ದಿಷ್ಟ ಪದಗಳನ್ನು ಬಳಸಿ ಹುಡುಕಾಟ ನಡೆಸಿದಾಗ, ಮೈದಾನದಲ್ಲಿ ಸಿರಾಜ್‌ ನಮಾಜ್‌ ಮಾಡಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ, ವರದಿಗಳು ಸಿಗಲಿಲ್ಲ.
Last Updated 25 ಜನವರಿ 2026, 23:39 IST
Fact Check: ಕ್ರಿಕೆಟಿಗ ಮೊಹಮ್ಮದ್‌ ಸಿರಾಜ್‌ ಕ್ರೀಡಾಂಗಣದಲ್ಲಿ ನಮಾಜ್ ಮಾಡಿಲ್ಲ

ಛತ್ತೀಸಗಢ: ನಕ್ಸಲ್‌ ಮುಕ್ತ ಗ್ರಾಮಗಳಲ್ಲಿ ಇದೇ ಮೊದಲಿಗೆ ಗಣರಾಜ್ಯೋತ್ಸವ

Republic Day in Bastar: ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ನಕ್ಸಲರಿಂದ ಮುಕ್ತಗೊಂಡಿರುವ 41 ಹಳ್ಳಿಗಳಲ್ಲಿ ಇದೇ ಮೊದಲ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿ ಗಣರಾಜ್ಯೋತ್ಸವ ಆಚರಿಸಲಾಗುವುದು ಎಂದು ಐಜಿಪಿ ಸುಂದರ್‌ರಾಜ್‌ ತಿಳಿಸಿದ್ದಾರೆ.
Last Updated 25 ಜನವರಿ 2026, 23:30 IST
ಛತ್ತೀಸಗಢ: ನಕ್ಸಲ್‌ ಮುಕ್ತ ಗ್ರಾಮಗಳಲ್ಲಿ ಇದೇ ಮೊದಲಿಗೆ ಗಣರಾಜ್ಯೋತ್ಸವ

‘ಪದ್ಮ’ ಪ್ರಶಸ್ತಿ ಆಯ್ಕೆ: ಕೇರಳ ವಿಧಾನಸಭಾ ಚುನಾವಣೆಯತ್ತ ಚಿತ್ತ

Padma Awards Politics: ಕೇಂದ್ರ ಸರ್ಕಾರವು ಈ ಬಾರಿಯ ‘ಪದ್ಮ’ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡುವಾಗ ಕೇರಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡಿದೆ ಎಂದು ವಿಶ್ಲೇಷಿಸಲಾಗಿದೆ.
Last Updated 25 ಜನವರಿ 2026, 22:50 IST
‘ಪದ್ಮ’ ಪ್ರಶಸ್ತಿ ಆಯ್ಕೆ: ಕೇರಳ ವಿಧಾನಸಭಾ ಚುನಾವಣೆಯತ್ತ ಚಿತ್ತ

ಅಮೆರಿಕ: 10 ಸಾವಿರ ವಿಮಾನಗಳ ಹಾರಾಟ ರದ್ದು

Flight Disruptions: ಶಕ್ತಿಶಾಲಿ ಹಿಮಬಿರುಗಾಳಿಯಿಂದ ಅಮೆರಿಕದಲ್ಲಿ ಶನಿವಾರ 14,100ಕ್ಕೂ ಹೆಚ್ಚು ವಿಮಾನ ಹಾರಾಟಗಳು ರದ್ದಾಗಿದ್ದು, ಭಾನುವಾರ ನಿಗದಿಯಾಗಿದ್ದ 10,000ಕ್ಕೂ ಹೆಚ್ಚು ಹಾರಾಟಗಳು ಪರಿಣಾಮಕ್ಕೊಳಗಾಗಿವೆ.
Last Updated 25 ಜನವರಿ 2026, 17:46 IST
ಅಮೆರಿಕ: 10 ಸಾವಿರ ವಿಮಾನಗಳ ಹಾರಾಟ ರದ್ದು

Iran US Tensions: ಭಿತ್ತಿಚಿತ್ರದ ಮೂಲಕ ಅಮೆರಿಕಕ್ಕೆ ಇರಾನ್‌ ಎಚ್ಚರಿಕೆ 

Iran US Tensions: ಇರಾನ್‌ ಮೇಲೆ ಅಮೆರಿಕವು ಮಿಲಿಟರಿ ದಾಳಿ ನಡೆಸಿದರೆ ಅದಕ್ಕೆ ತಕ್ಕ ತಿರುಗೇಟು ನೀಡಲಾಗುತ್ತದೆ ಎನ್ನುವ ಸ್ಪಷ್ಟ ಸಂದೇಶವನ್ನು ಸಾರುವಂಥ ಭಿತ್ತಿಚಿತ್ರವನ್ನು ಸೆಂಟ್ರಲ್‌ ಟೆಹರಾನ್‌ ಸ್ಕ್ವೇರ್‌ನಲ್ಲಿ ಭಾನುವಾರ ಇರಾನ್‌ ಆಡಳಿತವು ಅನಾವರಣಗೊಳಿಸಿದೆ.
Last Updated 25 ಜನವರಿ 2026, 17:44 IST
Iran US Tensions: ಭಿತ್ತಿಚಿತ್ರದ ಮೂಲಕ ಅಮೆರಿಕಕ್ಕೆ ಇರಾನ್‌ ಎಚ್ಚರಿಕೆ 

ಸಂಘರ್ಷ ಪೀಡಿತ ಜಗತ್ತಿಗೆ ಭಾರತ ಶಾಂತಿದೂತ: ರಾಷ್ಟ್ರಪತಿ ದ್ರೌಪದಿ ಮುರ್ಮು

President Droupadi Murmu: ಜಾಗತಿಕ ಸಂಘರ್ಷಗಳ ನಡುವೆ ಭವಿಷ್ಯದ ಪೀಳಿಗೆಯ ರಕ್ಷಣೆಗಾಗಿ ಭಾರತವು ಇಡೀ ವಿಶ್ವಕ್ಕೆ ಶಾಂತಿ ಸಂದೇಶವನ್ನು ಸಾರುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.
Last Updated 25 ಜನವರಿ 2026, 16:20 IST
ಸಂಘರ್ಷ ಪೀಡಿತ ಜಗತ್ತಿಗೆ ಭಾರತ ಶಾಂತಿದೂತ: ರಾಷ್ಟ್ರಪತಿ ದ್ರೌಪದಿ ಮುರ್ಮು

₹400 ಕೋಟಿ ಮೌಲ್ಯದ ನೋಟುಗಳಿದ್ದ 2 ಕಂಟೇನರ್‌ಗಳ ನಾಪತ್ತೆ ಪ್ರಕರಣ: ಆರು ಮಂದಿ ಬಂಧನ

Mumbai SIT Arrests: ಸುಮಾರು ₹400 ಕೋಟಿ ಮೌಲ್ಯದ ₹2 ಸಾವಿರ ಮುಖಬೆಲೆಯ ನೋಟುಗಳ ಸಾಗಣೆ ಹಾಗೂ ವ್ಯಕ್ತಿಯ ಅಪಹರಣ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಆರು ಮಂದಿಯನ್ನು ಬಂಧಿಸಿದೆ.
Last Updated 25 ಜನವರಿ 2026, 16:01 IST
₹400 ಕೋಟಿ ಮೌಲ್ಯದ ನೋಟುಗಳಿದ್ದ 2 ಕಂಟೇನರ್‌ಗಳ ನಾಪತ್ತೆ ಪ್ರಕರಣ: ಆರು ಮಂದಿ ಬಂಧನ
ADVERTISEMENT

ಸೋಫಾ ತ್ಯಾಜ್ಯ ನಿರ್ವಹಣೆ: ಮನದ ಮಾತಿನಲ್ಲಿ ಬೆಂಗಳೂರಿಗರ ಪ್ರಯತ್ನ ಶ್ಲಾಘಿಸಿದ ಮೋದಿ

Waste Management: ನವದೆಹಲಿ: ಸೋಫಾ ಮತ್ತು ಹಾಸಿಗೆ ತ್ಯಾಜ್ಯದ ಸಮಸ್ಯೆ ನಿವಾರಣೆಗಾಗಿ ಶ್ರಮಿಸುತ್ತಿರುವ ಬೆಂಗಳೂರಿನ ಕೆಲವು ವೃತ್ತಿಪರರ ಪ್ರಯತ್ನಗಳನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಶ್ಲಾಘಿಸಿದರು.
Last Updated 25 ಜನವರಿ 2026, 15:59 IST
ಸೋಫಾ ತ್ಯಾಜ್ಯ ನಿರ್ವಹಣೆ: ಮನದ ಮಾತಿನಲ್ಲಿ ಬೆಂಗಳೂರಿಗರ ಪ್ರಯತ್ನ ಶ್ಲಾಘಿಸಿದ ಮೋದಿ

ಜಡ್ಜ್‌ಗಳ ವರ್ಗಾವಣೆ ನ್ಯಾಯಾಂಗದ ಆಂತರಿಕ ವಿಚಾರ: ನ್ಯಾ.ಉಜ್ಜಾಲ್‌ ಭುಯಾನ್‌

Judicial Independence: ನ್ಯಾಯಾಧೀಶರ ವರ್ಗಾವಣೆಯು ನ್ಯಾಯಾಂಗದ ಆಂತರಿಕ ವಿಚಾರವಾಗಿದ್ದು, ಈ ಪ್ರಕ್ರಿಯೆಯಲ್ಲಿ ಸರ್ಕಾರಕ್ಕೆ ಯಾವುದೇ ಪಾತ್ರವಿಲ್ಲ ಎಂದು ಸು‍ಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಉಜ್ಜಾಲ್‌ ಭುಯಾನ್‌ ಪ್ರತಿಪಾದಿಸಿದ್ದಾರೆ.
Last Updated 25 ಜನವರಿ 2026, 15:57 IST
ಜಡ್ಜ್‌ಗಳ ವರ್ಗಾವಣೆ ನ್ಯಾಯಾಂಗದ ಆಂತರಿಕ ವಿಚಾರ: ನ್ಯಾ.ಉಜ್ಜಾಲ್‌ ಭುಯಾನ್‌

ಪತ್ರಕರ್ತ, ಇತಿಹಾಸಕಾರ ಮಾರ್ಕ್‌ ಟುಲ್ಲಿ ಇನ್ನಿಲ್ಲ

Journalist Mark Tully: ನವದೆಹಲಿ (ಪಿಟಿಐ): ಪತ್ರಕರ್ತ, ಲೇಖಕ, ಇತಿಹಾಸಕಾರ ಮಾರ್ಕ್‌ ಟುಲ್ಲಿ(90) ಅವರು ಬಹುಅಂಗಾಂಗ ವೈಫಲ್ಯದಿಂದಾಗಿ ಭಾನುವಾರ ನಿಧನರಾದರು.
Last Updated 25 ಜನವರಿ 2026, 15:49 IST
ಪತ್ರಕರ್ತ, ಇತಿಹಾಸಕಾರ ಮಾರ್ಕ್‌ ಟುಲ್ಲಿ ಇನ್ನಿಲ್ಲ
ADVERTISEMENT
ADVERTISEMENT
ADVERTISEMENT