ಮೃತರ ಕುಟುಂಬಕ್ಕೆ ಆರ್ಥಿಕ ಪರಿಹಾರವನ್ನು ಕಲ್ಲುಗಣಿಯ ಮಾಲೀಕರೇ ನೀಡಬೇಕು ಎಂದೂ ಸಮಿತಿ ಪ್ರತಿಪಾದಿಸಿತ್ತು. ವಾಸ್ತವಿಕ ಸ್ಥಿತಿಯನ್ನು ವರದಿ ಆಧಿಸಿದ್ದು, ಅಂಗೀಕರಿಸಲಾಗಿದೆ ಎಂದು ನ್ಯಾಯಪೀಠವು ತಿಳಿಸಿತ್ತು.
‘ಕಾನೂನುಬಾಹಿರವಾಗಿ ಸ್ಪೋಟಕಗಳ ಸಂಗ್ರಹ ಮತ್ತು ಅವೈಜ್ಞಾನಿಕ ನಿರ್ವಹಣೆಯೇ ಅವಘಡಕ್ಕೆ ಕಾರಣ. ಲೋಪಕ್ಕೆ ಶಿರಡಿ ಸಾಯಿ ಅಗ್ರಿಗೇಟ್ಸ್, ಶ್ರೀ ಭ್ರಮರವಾಸಿನಿ ಎಂ. ಸ್ಯಾಂಡರ್ಸ್ ಎಲ್ಎಲ್ಪಿ ಹೊಣೆ’ ಎಂದು ವರದಿಯಲ್ಲಿ ತಿಳಿಸಿತ್ತು.