ಈ ಪ್ರಕರಣ ಸಂಬಂಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು(ಪಿಐಎಲ್) ಕೈಗೆತ್ತಿಕೊಂಡಿರುವ ಐದು ಸದಸ್ಯರ ಪೀಠವು,‘ಎನ್ಎಚ್ಆರ್ಸಿಯ ಸಮಿತಿಯು ಈ ಪ್ರಕರಣಗಳನ್ನು ಪರಿಶೀಲಿಸಲಿದೆ. ಈಗಾಗಲೇ ಎನ್ಎಚ್ಆರ್ಸಿ ದೂರಗಳನ್ನು ಸ್ವೀಕರಿಸಿದೆ ಎಂದು ಹೇಳಿತ್ತು. ಅಲ್ಲದೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ವರದಿ ಸಲ್ಲಿಸುವಂತೆ ನಿರ್ದೇಶಿಸಿತ್ತು.