ಈ ಘಟನೆಯಲ್ಲಿ ವ್ಯಕ್ತಿಯೊಬ್ಬನಿಗೆ ಇರಿಯಲಾಗಿತ್ತು. ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ, ಅವರ ಮೊಬೈಲ್ ಫೋನ್ಗಳನ್ನು ಪರಿಶೀಲಿಸಿದಾಗ, ಅವರಿಗೆ ಐಎಸ್ ನಂಟು ಇರುವುದು ಗೊತ್ತಾಗಿದೆ. ಕರ್ನಾಟಕ ಮತ್ತು ದೇಶದ ಇತರ ಭಾಗಗಳಲ್ಲಿ ಬೃಹತ್ ವಿಧ್ವಂಸಕ ಕೃತ್ಯಕ್ಕೆ ಈ ತಂಡ ಸಜ್ಜಾಗಿತ್ತು’ ಎಂದು ಎನ್ಐಎ ಮೂಲಗಳು ತಿಳಿಸಿವೆ.