<p><strong>ಮುಂಬೈ:</strong> ಉದ್ಯಮಿ ಮುಕೇಶ್ ಅಂಬಾನಿ ಅವರ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈಯ ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ ಮಾನೆ ಅವರನ್ನು ರಾಷ್ಟ್ರೀಯ ತನಿಖಾ ದಳ (ಎಎನ್ಐ) ಬಂಧಿಸಿದೆ.</p>.<p>ಪ್ರಕರಣದಲ್ಲಿ ಮಾನೆ ಕೂಡ ಶಾಮೀಲಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು.</p>.<p>ಸ್ಫೋಟಕ ತುಂಬಿದ್ದ ಸ್ಕಾರ್ಪಿಯೊ ಪತ್ತೆ ಮತ್ತು ಉದ್ಯಮಿ ಮನ್ಸುಖ್ ಹಿರೇನ್ ಅವರ ಸಾವಿಗೆ ಸಂಬಂಧಿಸಿ ಎನ್ಐಎಯು ತನಿಖೆ ನಡೆಸುತ್ತಿದೆ. ಈವರೆಗೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.</p>.<p><strong>ಓದಿ:</strong><a href="https://www.prajavani.net/india-news/ambani-security-scare-case-nia-probing-fake-encounter-angle-822144.html" target="_blank">ಅಂಬಾನಿ ಮನೆ ಬಳಿ ಸ್ಫೋಟಕ ವಾಹನ ಪತ್ತೆ ಪ್ರಕರಣ: ನಕಲಿ ಎನ್ಕೌಂಟರ್ ಸಂಚಿನ ಅನುಮಾನ</a></p>.<p>ಇದೇ ಪ್ರಕರಣದಲ್ಲಿ ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಸಹ ಬಂಧನದಲ್ಲಿದ್ದಾರೆ. ನಕಲಿ ಎನ್ಕೌಂಟರ್ ಮಾಡುವ ಉದ್ದೇಶದಿಂದ ಸಚಿನ್ ವಾಜೆ ಯೋಜನೆ ರೂಪಿಸಿರುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ಎನ್ಐಎ ಅನುಮಾನ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಉದ್ಯಮಿ ಮುಕೇಶ್ ಅಂಬಾನಿ ಅವರ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮುಂಬೈಯ ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ ಮಾನೆ ಅವರನ್ನು ರಾಷ್ಟ್ರೀಯ ತನಿಖಾ ದಳ (ಎಎನ್ಐ) ಬಂಧಿಸಿದೆ.</p>.<p>ಪ್ರಕರಣದಲ್ಲಿ ಮಾನೆ ಕೂಡ ಶಾಮೀಲಾಗಿದ್ದರು ಎಂಬ ಆರೋಪ ಕೇಳಿಬಂದಿತ್ತು.</p>.<p>ಸ್ಫೋಟಕ ತುಂಬಿದ್ದ ಸ್ಕಾರ್ಪಿಯೊ ಪತ್ತೆ ಮತ್ತು ಉದ್ಯಮಿ ಮನ್ಸುಖ್ ಹಿರೇನ್ ಅವರ ಸಾವಿಗೆ ಸಂಬಂಧಿಸಿ ಎನ್ಐಎಯು ತನಿಖೆ ನಡೆಸುತ್ತಿದೆ. ಈವರೆಗೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.</p>.<p><strong>ಓದಿ:</strong><a href="https://www.prajavani.net/india-news/ambani-security-scare-case-nia-probing-fake-encounter-angle-822144.html" target="_blank">ಅಂಬಾನಿ ಮನೆ ಬಳಿ ಸ್ಫೋಟಕ ವಾಹನ ಪತ್ತೆ ಪ್ರಕರಣ: ನಕಲಿ ಎನ್ಕೌಂಟರ್ ಸಂಚಿನ ಅನುಮಾನ</a></p>.<p>ಇದೇ ಪ್ರಕರಣದಲ್ಲಿ ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಸಹ ಬಂಧನದಲ್ಲಿದ್ದಾರೆ. ನಕಲಿ ಎನ್ಕೌಂಟರ್ ಮಾಡುವ ಉದ್ದೇಶದಿಂದ ಸಚಿನ್ ವಾಜೆ ಯೋಜನೆ ರೂಪಿಸಿರುವ ಸಾಧ್ಯತೆ ಇದೆ ಎಂದು ಇತ್ತೀಚೆಗೆ ಎನ್ಐಎ ಅನುಮಾನ ವ್ಯಕ್ತಪಡಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>