ಮುಂಬೈಯ ಅನೇಕ ಕಡೆಗಳಲ್ಲಿ ದಾವೂದ್ ಇಬ್ರಾಹಿಂ ಸಹಚರರ ಮತ್ತು ಹವಾಲಾ ದಂದೆ ನಡೆಸುವವರ ಮೇಲೆ ಕೆಲ ದಿನಗಳ ಹಿಂದಷ್ಟೇ ಎನ್ಐಎ ದಾಳಿ ನಡೆಸಿತ್ತು. ನಾಗಪದ, ಗೋರ್ಗಾಂವ್, ಬೊರಿವಲಿ, ಸಂತಾಕ್ರೂಜ್, ಮುಂಬ್ರಾ, ಭೆಂದಿ ಬಜಾರ್ ಹಾಗೂ ಇತರೆಡೆಗಳಲ್ಲಿ ದಾಳಿ ನಡೆಸಲಾಗಿತ್ತು. ಫೆಬ್ರುವರಿಯಲ್ಲಿ ದಾಖಲಿಸಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿ ಈ ದಾಳಿ ನಡೆದಿತ್ತು.