ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದುವರಿದ ಎನ್‌ಐಎ ದಾಳಿ

Last Updated 29 ಅಕ್ಟೋಬರ್ 2020, 19:56 IST
ಅಕ್ಷರ ಗಾತ್ರ

ಶ್ರೀನಗರ: ಸಮಾಜಸೇವೆ ಹೆಸರಿನಲ್ಲಿ ದೇಣಿಗೆ ಪಡೆದು ಅದನ್ನು ಭಯೋತ್ಪಾದನೆ ಹಾಗೂ ಪ್ರತ್ಯೇಕತಾವಾದಿ

ಚಟುವಟಿಕೆಗಳಿಗೆ ಬಳಸುತ್ತಿದ್ದ ಆರೋಪದಲ್ಲಿ ಎನ್‌ಜಿಒಗಳ ಕಚೇರಿಗಳಲ್ಲಿ ಎರಡನೇ ದಿನವೂ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಶೋಧ ಮುಂದುವರಿಸಿದೆ.

ದೆಹಲಿಯ ಒಂದು ಕಡೆ ಹಾಗೂ ಶ್ರೀನಗರದ 9 ಕಡೆ ಗುರುವಾರ ಶೋಧ ನಡೆಸಿದಅಧಿಕಾರಿಗಳು ದಾಖಲೆ ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳನ್ನು ಜಪ್ತಿ ಮಾಡಿದ್ದಾರೆ.

ಫಲಾಹ್–ಎ–ಆಮ್ ಟ್ರಸ್ಟ್, ಚಾರಿಟಿ ಅಲಯನ್ಸ್, ಹ್ಯೂಮನ್ ವೆಲ್‌ಫೇರ್ ಫೌಂಡೇಷನ್, ಜೆಕೆ ಯತೀಮ್ ಫೌಂಡೇಷನ್, ಸಾಲ್ವೇಷನ್ ಮೂವ್‌ಮೆಂಟ್ ಮತ್ತು ಜೆ ಅಂಡ್ ಕೆ ವಾಯ್ಸ್ ಆಫ್ ವಿಕ್ಟಿಮ್ಸ್ ಸಂಸ್ಥೆಗಳಲ್ಲಿ ಶೋಧ ನಡೆದಿದೆ. ಕಾಶ್ಮೀರ ಹಾಗೂ ಬೆಂಗಳೂರಿನಲ್ಲಿ ಬುಧವಾರ ಶೋಧ ನಡೆಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT