ಪತ್ರಕರ್ತನ ಸೋಗು ಧರಿಸಿದ್ದ ಛತ್ರಧರ್ ಮಹತೊರನ್ನು ಸೆಪ್ಟೆಂಬರ್ 2009ರಲ್ಲಿ ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದರು. ನಂತರ ಸಂತೋಷ್ ಪಾತ್ರಾ ಪಿಸಿಪಿಎ ಸಂಘಟನೆಯ ನಾಯಕತ್ವವನ್ನು ವಹಿಸಿಕೊಂಡಿದ್ದರು, ಪಿಸಿಪಿಎ ಅಕ್ಟೋಬರ್ 27, 2009ರಲ್ಲಿ ದೆಹಲಿ –ಭುವನೇಶ್ವರ ರಾಜಧಾನಿ ಎಕ್ಸ್ಪ್ರೆಸ್ ರೈಲು ಒತ್ತೆಯಾಗಿರಿಸಿಕೊಂಡಿತ್ತು.