ಈ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿರುವ ನಿತೀಶ್ ಕುಮಾರ್, ‘ಸ್ವಾತಂತ್ರ್ಯ ಹೋರಾಟಕ್ಕೂ ಆರ್ಎಸ್ಎಸ್ಗೂ ಯಾವುದೇ ಸಂಬಂಧವಿಲ್ಲ. ಆದರೂ ನಾವು ಇತ್ತೀಚೆಗೆ ನವ ಭಾರತದ ರಾಷ್ಟ್ರಪಿತ ಎಂಬ ಹೇಳಿಕೆಯನ್ನು ಎಲ್ಲಕಡೇ ಕೇಳುತ್ತಿದ್ದೇವೆ. ಹಾಗಾದರೆ ಭಾರತದ ನವ ರಾಷ್ಟ್ರಪಿತ ಈ ದೇಶಕ್ಕಾಗಿ ಏನು ಮಾಡಿದ್ದಾರೆ?‘ ಎಂದು ಪ್ರಶ್ನೆ ಮಾಡಿದರು.