‘ಈ ಮೂರು ಜಿಲ್ಲೆಗಳಲ್ಲಿ ಯಾವುದೇ ಸಕ್ರಿಯ ಸ್ಥಳೀಯ ಉಗ್ರರಿಲ್ಲ.ಲಷ್ಕರ್–ಎ–ತೈಯಬಾ ಮತ್ತು ಜೈಷ್–ಎ–ಮಹಮ್ಮದ್ನಂಥ ಪ್ರಮುಖ ಉಗ್ರ ಸಂಘಟನೆಗಳ ಉಗ್ರರನ್ನು ಭಾರತೀಯ ಸೇನೆಯು ಕಾರ್ಯಾಚರಣೆ ಮತ್ತು ಎನ್ಕೌಂಟರ್ ಮೂಲಕ ಸದೆಬಡಿದಿದೆ.ಆದರೆ ಬಂಡಿಪೊರ ಮತ್ತು ಕುಪ್ವಾರದಲ್ಲಿ ಕನಿಷ್ಠ ಏಳು ಮಂದಿ ವಿದೇಶಿ ಭಯೋತ್ಪಾದಕರಿದ್ದಾರೆ’ ಎಂದು ತಿಳಿಸಿದ್ದಾರೆ.