<p><strong>ನವದೆಹಲಿ: </strong>ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನಕ್ಕೆ ಕೈಗೊಂಡಿರುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.</p>.<p>ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ 2019ರ ಆಗಸ್ಟ್ 5ರಂದು ಕೈಗೊಂಡಿದ್ದ ನಿರ್ಧಾರವನ್ನು ಮರುಪರಿಶೀಲಿಸಿದರೆ ಭಾರತದ ಜತೆ ಮಾತುಕತೆ ನಡೆಸಲು ಸೌಹಾರ್ದಯುತ ವಾತಾವರಣ ಸೃಷ್ಟಿಯಾಗುತ್ತದೆ. ಹೀಗಾಗಿ, ಭಾರತ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಪಾಕಿಸ್ತಾನ ನೀಡಿರುವ ಹೇಳಿಕೆಗೆ ಭಾರತ ಈ ಸ್ಪಷ್ಟನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನಕ್ಕೆ ಕೈಗೊಂಡಿರುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.</p>.<p>ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿ 2019ರ ಆಗಸ್ಟ್ 5ರಂದು ಕೈಗೊಂಡಿದ್ದ ನಿರ್ಧಾರವನ್ನು ಮರುಪರಿಶೀಲಿಸಿದರೆ ಭಾರತದ ಜತೆ ಮಾತುಕತೆ ನಡೆಸಲು ಸೌಹಾರ್ದಯುತ ವಾತಾವರಣ ಸೃಷ್ಟಿಯಾಗುತ್ತದೆ. ಹೀಗಾಗಿ, ಭಾರತ ಈ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಪಾಕಿಸ್ತಾನ ನೀಡಿರುವ ಹೇಳಿಕೆಗೆ ಭಾರತ ಈ ಸ್ಪಷ್ಟನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>