‘ಕಳೆದ ವರ್ಷ ದೆಹಲಿ ಸರ್ಕಾರವು ಗಣೇಶ ವಿಸರ್ಜನೆಗಾಗಿ ಕೃತಕ ಕೊಳಗಳನ್ನು ನಿರ್ಮಿಸಿತ್ತು. ಆದರೆ, ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದರೆ ಕೊರೊನಾ ವೈರಸ್ ಹರಡುವ ಸಾಧ್ಯತೆ ಹೆಚ್ಚಿರುವುದರಿಂದ ಗಣೇಶ ವಿಸರ್ಜನೆಯನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಘಿಸಿದಲ್ಲಿ ₹50,000 ದಂಡ ವಿಧಿಸಲಾಗುವುದು’ ಎಂದು ಅವರು ಹೇಳಿದರು.