‘ಈ ತನಿಖೆಯ ಭಾಗವಾಗಿ ಸಾಕ್ಷಿಗಳನ್ನು ಪರಿಶೀಲಿಸಲಾಗಿತ್ತು. ದೃಶ್ಯಾವಳಿಗಳನ್ನು ಸಂಗ್ರಹಿಸಿ, ಪರೀಕ್ಷಿಸಲಾಗಿತ್ತು ಮತ್ತು ಶಂಕಿತರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಆದರೆ ಯಾರೊಬ್ಬರನ್ನು ಬಂಧಿಸಲಾಗಿಲ್ಲ ಎಂಬುದನ್ನು ವರದಿ ಹೇಳಿದೆ’ ಎಂದು ಸಚಿವರು ಡಿಎಂಕೆ ಸದಸ್ಯ ದಯಾನಿಧಿ ಮಾರನ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.