ಟಿಎಂಸಿ ಮತ್ತು ಎಸ್ಪಿಯ ನಡೆಯು ವಿರೋಧಪಕ್ಷಗಳ ಒಗ್ಗಟ್ಟಿಗೆ ಧಕ್ಕೆ ತರಲಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜೈರಾಂ ಅವರು, ‘ಟಿಎಂಸಿ ಮತ್ತು ಎಸ್ಪಿ ನಾಯಕರು ಸಭೆಗಳನ್ನು ನಡೆಸುತ್ತಿದ್ದಾರೆ. ತೃತೀಯ ರಂಗ, ನಾಲ್ಕನೇ ರಂಗ ರಚನೆಯಾಗುತ್ತಲೇ ಇರುತ್ತದೆ ಆದರೆ ವಿರೋಧ ಪಕ್ಷದಲ್ಲಿ ಕಾಂಗ್ರೆಸ್ ಇರುವುದು ಅತ್ಯಗತ್ಯ’ ಎಂದಿದ್ದಾರೆ.