ಗ್ರಾಮೀಣಾಭಿವೃದ್ಧಿ ಸಚಿವಾಲಯ (ಎಂಆರ್ಡಿ), ಅಂದಿನ ವಸತಿ ಮತ್ತು ನಗರ ಬಡತನ ನಿವಾರಣಾ ಸಚಿವಾಲಯ (ಎಚ್ಯುಪಿಎ) ಜಂಟಿಯಾಗಿ ದೇಶದ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ 2011ರಲ್ಲಿ ಸಾಮಾಜಿಕ–ಆರ್ಥಿಕ ಮತ್ತು ಜಾತಿ ಜನಗಣತಿಯನ್ನು (ಎಸ್ಇಸಿಸಿ) ನಡೆಸಿದ್ದವು ಎಂದು ಗೃಹ ಖಾತೆಯ ರಾಜ್ಯ ಸಚಿವ ನಿತ್ಯಾನಂದ ರೈ ತಿಳಿಸಿದ್ದಾರೆ.