‘ಇಲ್ಲಿ ಪ್ರಜಾಪ್ರಭುತ್ವ ದುರ್ಬಲವಾಗುತ್ತಿದೆ, ಅಭಿವ್ಯಕ್ತಿ ಮತ್ತು ವಾಕ್ ಸ್ವಾತಂತ್ರ್ಯವನ್ನು ದುರ್ಬಲಗೊಳಿಸಲಾಗುತ್ತಿದೆ, ಟಿವಿ ಚಾನೆಲ್ಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಹಾಗೂ ಸತ್ಯವನ್ನು ಮಾತನಾಡುವ ಜನರನ್ನು ಜೈಲಿಗೆ ಹಾಕಲಾಗುತ್ತಿದೆ, ಹಾಗಾದರೆ, ಇದು ಪ್ರಜಾಪ್ರಭುತ್ವವನ್ನು ಅಂತ್ಯಗೊಳಿಸುವ ಪ್ರಕ್ರಿಯೆಯಲ್ಲದೆ ಇನ್ನೇನು?’ ಎಂದು ಕಾಂಗ್ರೆಸ್ ಅಧ್ಯಕ್ಷರು ಸುದ್ದಿಗಾರರಿಗೆ ತಿಳಿಸಿದ್ದಾರೆ.