ಈ ಕುರಿತು ಶಿವಸೇನೆ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ, ‘ಅಂದು ‘ಜೈ ಶ್ರೀರಾಮ್‘ ಘೋಷಣೆ ಕೇಳಿ ಮಮತಾ ಬ್ಯಾನರ್ಜಿ ವಿಚಲಿತರಾಗುವ ಅಗತ್ಯವಿರಲಿಲ್ಲ. ಅಲ್ಲದೆ, ಘೋಷಣೆ ಕೂಗಿದವರ ಜೊತೆ ಮಮತಾ ಮಾತು ಮುಂದುವರಿಸಿದ್ದರೆ ಗಲಾಟೆ ಆಗುತ್ತಿತ್ತೇನೋ? ಆದರೆ, ಎಲ್ಲ ಮತ ಬ್ಯಾಂಕ್ಗಳತ್ತ ಗಮನ ಕೇಂದ್ರೀಕರಿಸಿದ್ದಾರೆ’ ಎಂದು ಉಲ್ಲೇಖಿಸಿದೆ.