ಈಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಕ್ಸೇನಾ, ಇದು 'ಗಂಭೀರವಾದ ವಿಚಾರ' ಎಂದಿದ್ದು, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದ್ದಾರೆ. ದೀಪಾವಳಿಹಬ್ಬಕ್ಕೂ ಮುನ್ನ ದಲಿತ ಕಾರ್ಮಿಕರ ಸಮಸ್ಯೆ ಬಗೆ ಹರಿಯಬೇಕು. ಹಬ್ಬದ ಸಂದರ್ಭದಲ್ಲಿ ಅವರಿಗೆ ಯಾವುದೇ ತೊಂದರೆ ಆಗಬಾರದು ಎಂದೂ ಸೂಚಿಸಿದ್ದಾರೆ ಎನ್ನಲಾಗಿದೆ.