ಆಯೋಗದ ಅಧ್ಯಕ್ಷರು, ಸದಸ್ಯರು, ಇತರ ಸಿಬ್ಬಂದಿ ನೇಮಕಾತಿಗೆ ಸರ್ಕಾರಗಳು ಕ್ರಮಕೈಗೊಳ್ಳದೆ ಇರುವ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್ ಮತ್ತು ಎಂ.ಎಂ. ಸುಂದರೇಶ್ ಅವರನ್ನೊಳಗೊಂಡ ಪೀಠ, ‘ನೇಮಕಾತಿಗಾಗಿ ಅರ್ಜಿ ಕರೆದು, ಪರೀಕ್ಷೆ ನಡೆಸಿ, ಖಾಲಿ ಹುದ್ದೆಗಳನ್ನು ಭರ್ತಿ ಮಾಡದಿರುವುದು ದುರದೃಷ್ಟಕರ‘ ಎಂದು ಹೇಳಿದೆ.