‘ಹಿಂದುಳಿದಿರುವಿಕೆ ಹಾಗೂ ಹಿಂದುಳಿದವರಿಗೆ ಪ್ರಾತಿನಿಧ್ಯ ನೀಡುವುದನ್ನು ಪರಿಗಣಿಸಿ, ಮೀಸಲಾತಿಯನ್ನು ಹೇಗೆ ಜಾರಿಗೊಳಿಸಬೇಕು ಎಂಬುದನ್ನು ಈಗಾಗಲೇ ಸ್ಪಷ್ಟವಾಗಿ ತಿಳಿಸಲಾಗಿದೆ. ನ್ಯಾಯಾಲಯದ ಪರಿಶೀಲನೆಗೆ ಒಳಪಟ್ಟು ಈ ನೀತಿಯನ್ನು ಹೇಗೆ ಅನುಷ್ಠಾನಗೊಳಿಸಬೇಕು ಎಂಬ ಬಗ್ಗೆ ರಾಜ್ಯಗಳೇ ನಿರ್ಧರಿಸಬೇಕು’ ಎಂದೂ ನ್ಯಾಯಪೀಠ ಹೇಳಿತು.