‘ಕೋವಿಡ್ 19‘ ಸಾಂಕ್ರಾಮಿಕದಿಂದಾಗಿ 2020ರ ಯುಪಿಎಸ್ಸಿ ಪರೀಕ್ಷೆ ತಪ್ಪಿಸಿಕೊಂಡ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡಲು ಸರ್ಕಾರ ಸಿದ್ಧವಿಲ್ಲ. ಈ ಬಗ್ಗೆ ಗುರುವಾರ ರಾತ್ರಿ ಸರ್ಕಾರ ಸೂಚನೆ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸದಿಂತೆ ಪ್ರಮಾಣ ಪತ್ರ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು‘ ಎಂದು ರಾಜು ಅವರು ಪೀಠಕ್ಕೆ ಮನವಿ ಮಾಡಿದರು.