‘ಸಿಎಎ ರದ್ದತಿ, ಐದು ವರ್ಷಗಳಲ್ಲಿ ಐದು ಲಕ್ಷ ಯುವಕರಿಗೆ ಸರ್ಕಾರಿ ಉದ್ಯೋಗ, ಪ್ರತಿ ಮನೆಗೆ 200 ಯೂನಿಟ್ಗಳಷ್ಟು ಉಚಿತ ವಿದ್ಯುತ್, ಚಹಾ ತೋಟದ ಕಾರ್ಮಿಕರ ವೇತನ ಹೆಚ್ಚಳ ಹಾಗೂ ಗೃಹಿಣಿಯರಿಗೆ ಮಾಸಿಕ ₹ 2000 ಸಹಾಯಧನಗಳ ಐದು ‘ಖಾತರಿ’ಗಳನ್ನು (ಗ್ಯಾರಂಟಿ) ನಾವು ನೀಡಿದ್ದೇವೆ. ಕೊಟ್ಟ ಮಾತನ್ನು ನಾವು ಉಳಿಸಿಕೊಳ್ಳುತ್ತೇವೆ. ಪಂಜಾಬ್, ಕರ್ನಾಟಕ ಹಾಗೂ ಛತ್ತೀಸಗಡದಲ್ಲಿ ರೈತರ ಸಾಲ ಮನ್ನಾದ ಭರವಸೆ ನೀಡಿದ್ದೆವು, ಅದರಂತೆ ನಡೆದುಕೊಂಡಿದ್ದೇವೆ’ ಎಂದರು.