ಇದು ರಾಜ್ಯ ಸರ್ಕಾರಗಳೊಂದಿಗೆ ಹೋರಾಡುವ ಸಮಯವಲ್ಲ, ಎಲ್ಲರೂ ಒಟ್ಟಾಗಿ ಕೊರೊನಾವೈರಸ್ ವಿರುದ್ದ ಹೋರಾಡುವ ಸಮಯ. ರಾಜ್ಯ ಸರ್ಕಾರಗಳಿಗೆ ಸಹಾಯ ಮಾಡಲು, ಲಸಿಕೆಗಳನ್ನು ಒದಗಿಸಲು ಮತ್ತು ರಾಜ್ಯ ಸರ್ಕಾರಗಳೊಂದಿಗೆ ಟೀಮ್ ಇಂಡಿಯಾದಂತೆ ಕೆಲಸ ಮಾಡುವ ಸಮಯ. ರಾಜಕೀಯಕ್ಕಾಗಿ ಇಡೀ ಜೀವನವೇ ಉಳಿದಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.